ಚಲಿಸುತ್ತಿದ್ದ ಟಿಪ್ಪರ್ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಚಲಿಸುತ್ತಿದ್ದ ಟಿಪ್ಪರ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು, (ಏಪ್ರಿಲ್ 21): ಚಲಿಸುತ್ತಿದ್ದ ಟಿಪ್ಪರ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ (jharkhand ) ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

