Jio Finance: UPI ಪೇಮೆಂಟ್ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಫೈನಾನ್ಸ್ ಆ್ಯಪ್ ಎಂಟ್ರಿ

ಜಿಯೋ ಫೈನಾನ್ಸ್​ ಅತ್ಯಾಧುನಿಕ ಪ್ಲಾಟ್ ಫಾರ್ಮ್ ಆಗಿದ್ದು, ದೈನಂದಿನ ಆರ್ಥಿಕ ವ್ಯವಹಾರಗಳು ಮತ್ತು ಡಿಜಿಟಲ್ ಬ್ಯಾಂಕಿಂಗ್ ಜತೆಗೆ, ಯುಪಿಐ ವಹಿವಾಟುಗಳು, ಬಿಲ್ ಪಾವತಿ, ವಿಮಾ ಸಲಹೆಯನ್ನು ನೀಡಲಿದೆ. ಜತೆಗೆ ಉಳಿತಾಯ ಖಾತೆ ನಿರ್ವಹಣೆಯನ್ನೂ ಒಂದೇ ವೇದಿಕೆಯಲ್ಲಿ ಈ ಆ್ಯಪ್ ನೀಡಲಿದೆ.

Jio Finance: UPI ಪೇಮೆಂಟ್ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಫೈನಾನ್ಸ್ ಆ್ಯಪ್ ಎಂಟ್ರಿ
|

Updated on: Jun 03, 2024 | 5:49 PM

ದೇಶದಲ್ಲಿ ಯುಪಿಐ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಳಕೆ ಹೆಚ್ಚುತ್ತಿದ್ದು, ರಿಲಯನ್ಸ್ ಸಂಸ್ಥೆ ನೂತನ ಯುಪಿಐ ಮತ್ತು ಡಿಜಿಟಲ್ ಬ್ಯಾಂಕಿಂಗ್ ಆ್ಯಪ್ ಬಿಡುಗಡೆ ಮಾಡಿದೆ. ಬೀಟಾ ಆವೃತ್ತಿಯ ಆ್ಯಪ್ ಇದಾಗಿದ್ದು, ಮುಂದೆ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ದೊರೆಯಲಿದೆ. ಜಿಯೋ ಫೈನಾನ್ಸ್​ ಅತ್ಯಾಧುನಿಕ ಪ್ಲಾಟ್ ಫಾರ್ಮ್ ಆಗಿದ್ದು, ದೈನಂದಿನ ಆರ್ಥಿಕ ವ್ಯವಹಾರಗಳು ಮತ್ತು ಡಿಜಿಟಲ್ ಬ್ಯಾಂಕಿಂಗ್ ಜತೆಗೆ, ಯುಪಿಐ ವಹಿವಾಟುಗಳು, ಬಿಲ್ ಪಾವತಿ, ವಿಮಾ ಸಲಹೆಯನ್ನು ನೀಡಲಿದೆ. ಜತೆಗೆ ಉಳಿತಾಯ ಖಾತೆ ನಿರ್ವಹಣೆಯನ್ನೂ ಒಂದೇ ವೇದಿಕೆಯಲ್ಲಿ ಈ ಆ್ಯಪ್ ನೀಡಲಿದೆ. ಜಿಯೋ ಫೈನಾನ್ಸ್ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ