Jio Finance: UPI ಪೇಮೆಂಟ್ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಫೈನಾನ್ಸ್ ಆ್ಯಪ್ ಎಂಟ್ರಿ

ಜಿಯೋ ಫೈನಾನ್ಸ್​ ಅತ್ಯಾಧುನಿಕ ಪ್ಲಾಟ್ ಫಾರ್ಮ್ ಆಗಿದ್ದು, ದೈನಂದಿನ ಆರ್ಥಿಕ ವ್ಯವಹಾರಗಳು ಮತ್ತು ಡಿಜಿಟಲ್ ಬ್ಯಾಂಕಿಂಗ್ ಜತೆಗೆ, ಯುಪಿಐ ವಹಿವಾಟುಗಳು, ಬಿಲ್ ಪಾವತಿ, ವಿಮಾ ಸಲಹೆಯನ್ನು ನೀಡಲಿದೆ. ಜತೆಗೆ ಉಳಿತಾಯ ಖಾತೆ ನಿರ್ವಹಣೆಯನ್ನೂ ಒಂದೇ ವೇದಿಕೆಯಲ್ಲಿ ಈ ಆ್ಯಪ್ ನೀಡಲಿದೆ.

Jio Finance: UPI ಪೇಮೆಂಟ್ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಫೈನಾನ್ಸ್ ಆ್ಯಪ್ ಎಂಟ್ರಿ
|

Updated on: Jun 03, 2024 | 5:49 PM

ದೇಶದಲ್ಲಿ ಯುಪಿಐ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಳಕೆ ಹೆಚ್ಚುತ್ತಿದ್ದು, ರಿಲಯನ್ಸ್ ಸಂಸ್ಥೆ ನೂತನ ಯುಪಿಐ ಮತ್ತು ಡಿಜಿಟಲ್ ಬ್ಯಾಂಕಿಂಗ್ ಆ್ಯಪ್ ಬಿಡುಗಡೆ ಮಾಡಿದೆ. ಬೀಟಾ ಆವೃತ್ತಿಯ ಆ್ಯಪ್ ಇದಾಗಿದ್ದು, ಮುಂದೆ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ದೊರೆಯಲಿದೆ. ಜಿಯೋ ಫೈನಾನ್ಸ್​ ಅತ್ಯಾಧುನಿಕ ಪ್ಲಾಟ್ ಫಾರ್ಮ್ ಆಗಿದ್ದು, ದೈನಂದಿನ ಆರ್ಥಿಕ ವ್ಯವಹಾರಗಳು ಮತ್ತು ಡಿಜಿಟಲ್ ಬ್ಯಾಂಕಿಂಗ್ ಜತೆಗೆ, ಯುಪಿಐ ವಹಿವಾಟುಗಳು, ಬಿಲ್ ಪಾವತಿ, ವಿಮಾ ಸಲಹೆಯನ್ನು ನೀಡಲಿದೆ. ಜತೆಗೆ ಉಳಿತಾಯ ಖಾತೆ ನಿರ್ವಹಣೆಯನ್ನೂ ಒಂದೇ ವೇದಿಕೆಯಲ್ಲಿ ಈ ಆ್ಯಪ್ ನೀಡಲಿದೆ. ಜಿಯೋ ಫೈನಾನ್ಸ್ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ