Jio Price Hike: ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ ಏರಿಕೆ |

ಟೆಲಿಕಾಂ ಕಂಪನಿ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಜ್‌ ಪ್ಲ್ಯಾನ್‌ಗಳ ಹೆಚ್ಚಳವನ್ನು ಘೋಷಣೆ ಮಾಡಿದೆ. ಹೊಸ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ತಿಳಿಸಿದೆ.

Jio Price Hike: ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ ಏರಿಕೆ |
|

Updated on: Jul 01, 2024 | 12:42 PM

5G ಪ್ಲ್ಯಾನ್​ಗಳನ್ನು ಕಡಿಮೆ ದರಕ್ಕೆ ಪರಿಚಯಿಸುವ ಮೂಲಕ ಸುದ್ದಿಯಾಗಿದ್ದ ದೇಶದ ಪ್ರಮುಖ ಟೆಲಿಕಾಂ ಕಂಪನಿ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಜ್‌ ಪ್ಲ್ಯಾನ್‌ಗಳ ಹೆಚ್ಚಳವನ್ನು ಘೋಷಣೆ ಮಾಡಿದೆ. ಹೊಸ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ತಿಳಿಸಿದೆ. ಈ ಹಿಂದೆ ₹155 ಇದ್ದ ರಿಚಾರ್ಜ್‌ ಪ್ಲ್ಯಾನ್‌ ಜುಲೈ 3 ರಿಂದ ₹189ಕ್ಕೆ ಏರಲಿದೆ. ಇದರಲ್ಲಿ ಶೇ. 22ರಷ್ಟು ಏರಿಕೆಯಾಗಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಮೊಬೈಲ್‌ ಗ್ರಾಹಕರನ್ನು ಹೊಂದಿರುವ ಜಿಯೋ ಈಗಿರುವ 19 ಪ್ಲ್ಯಾನ್‌ಗಳಿಗೆ ಬೆಲೆ ಏರಿಕೆ ಮಾಡಿದೆ. ಇದರಲ್ಲಿ 17 ಪ್ರೀಪೇಡ್‌ ಪ್ಲ್ಯಾನ್‌ಗಳಾಗಿದ್ದು, ಎರಡು ಪೋಸ್ಟ್‌ಪೇಯ್ಡ್​ ಪ್ಲ್ಯಾನ್‌ಗಳಾಗಿವೆ. ಯಾವೆಲ್ಲಾ ಪ್ಲ್ಯಾನ್‌ಗಳ ಬೆಲೆ ಎಷ್ಟು ಏರಿಕೆ ಮಾಡಲಾಗಿದೆ ಎನ್ನುವ ವಿವರ ವಿಡಿಯೊದಲ್ಲಿದೆ.

Follow us
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ