AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ

ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 24, 2026 | 5:52 PM

Share

ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.

ಧಾರವಾಡ, (ಫೆಬ್ರವರಿ 24): ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ (Dharwad) ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us