‘ಆಫೀಸ್​ಗೆ ಬಂದು ಒಂದು ಚಾನ್ಸ್​ ಕೊಡಿ ಎಂದಿದ್ರು’; ‘ಏಕ್​ ಲವ್​ ಯಾ’ ನಾಯಕಿ ರೀಷ್ಮಾ ಬಗ್ಗೆ ಪ್ರೇಮ್​ ಮಾತು

ಆರಂಭದಲ್ಲಿ ಪ್ರೇಮ್​ ಅವರ ಆಫೀಸ್​ಗೆ ಬಂದಿದ್ದರು ರೀಷ್ಮಾ. ಒಂದು ಅವಕಾಶ ನೀಡುವಂತೆ ಅವರು ಕೋರಿಕೊಂಡಿದ್ದರು. ಈ ವಿಚಾರವನ್ನು ಪ್ರೇಮ್​ ಅವರು ಸುದ್ದಿಗೋಷ್ಠಿ ವೇಳೆ ಹೇಳಿಕೊಂಡಿದ್ದಾರೆ.

‘ಆಫೀಸ್​ಗೆ ಬಂದು ಒಂದು ಚಾನ್ಸ್​ ಕೊಡಿ ಎಂದಿದ್ರು’; ‘ಏಕ್​ ಲವ್​ ಯಾ’ ನಾಯಕಿ ರೀಷ್ಮಾ ಬಗ್ಗೆ ಪ್ರೇಮ್​ ಮಾತು
| Updated By: ರಾಜೇಶ್ ದುಗ್ಗುಮನೆ

Updated on: Feb 14, 2022 | 2:52 PM

‘ಏಕ್​ ಲವ್​ ಯಾ’ ಸಿನಿಮಾ (Ek Love Ya Movie) ತೆರೆಗೆ ಬರೋಕೆ ರೆಡಿ ಆಗಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದಿದ್ದಾರೆ. ‘ಜೋಗಿ’ ಪ್ರೇಮ್ (Jogi Prem) ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದಾರೆ. ಈ ಕಾರಣಕ್ಕೂ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್​ ಸಹೋದರ ರಾಣ ಅವರು ಈ ಚಿತ್ರದ ಮೂಲಕ ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರೆ. ರಕ್ಷಿತಾ ‘ಏಕ್​ ಲವ್​ ಯಾ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ರೀಷ್ಮಾ ನಾಣಯ್ಯ (Reeshma Nanaiah) ಹಾಗೂ ರಚಿತಾ ರಾಮ್​ ನಾಯಕಿ. ರೀಷ್ಮಾಗೆ ಇದು ಮೊದಲ ಸಿನಿಮಾ. ಈಗಾಗಲೇ ಟ್ರೇಲರ್ ಮೂಲಕ ಅವರು ಗಮನ ಸೆಳೆದಿದ್ದಾರೆ. ಆರಂಭದಲ್ಲಿ ಪ್ರೇಮ್​ ಅವರ ಆಫೀಸ್​ಗೆ ಬಂದಿದ್ದರು ರೀಷ್ಮಾ. ಒಂದು ಅವಕಾಶ ನೀಡುವಂತೆ ಅವರು ಕೋರಿಕೊಂಡಿದ್ದರು. ಈ ವಿಚಾರವನ್ನು ಪ್ರೇಮ್​ ಅವರು ಸುದ್ದಿಗೋಷ್ಠಿ ವೇಳೆ ಹೇಳಿಕೊಂಡಿದ್ದಾರೆ. ಅಲ್ಲದೆ, ಅವರ ಪಾತ್ರ ಚೆನ್ನಾಗಿ ಮೂಡಿ ಬಂದಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಏಕ್​ ಲವ್​ ಯಾ’ ಹೊಸ ರಿಲೀಸ್​ ದಿನಾಂಕ ಯಾವಾಗ ಅನೌನ್ಸ್​ ಆಗುತ್ತೆ? ಮಾಹಿತಿ ಹಂಚಿಕೊಂಡ ಪ್ರೇಮ್​​

‘ಏಕ್​ ಲವ್​ ಯಾ’ ಮ್ಯೂಸಿಕ್​ಗಾಗಿ ಒಂದೂವರೆ ಕೋಟಿ ಖರ್ಚು ಮಾಡಿದೀನಿ ಎಂದ ಜೋಗಿ ಪ್ರೇಮ್​

Follow us
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ