ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

‘ದಿಲ್​ ಪಸಂದ್​’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ, ಮೇಘಾ ಶೆಟ್ಟಿ, ನಿಶ್ವಿಕಾ ನಾಯ್ಡು ಒಟ್ಟಾಗಿ ನಟಿಸಲಿದ್ದಾರೆ. ಶಿವತೇಜಸ್​ ನಿರ್ದೇಶನದ ಈ ಚಿತ್ರಕ್ಕೆ ಸುಮಂತ್​ ಕ್ರಾಂತಿ ಬಂಡವಾಳ ಹೂಡುತ್ತಿದ್ದಾರೆ.

ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?
| Updated By: ಮದನ್​ ಕುಮಾರ್​

Updated on: Sep 28, 2021 | 4:34 PM

ನಟಿ ಮೇಘಾ ಶೆಟ್ಟಿ ಈಗ ಕಿರುತೆರೆಗೆ ಮಾತ್ರ ಸೀಮಿತ ಆಗಿಲ್ಲ. ‘ಜೊತೆ ಜೊತೆಯಲಿ’ ಸೀರಿಯಲ್​ ಮೂಲಕ ಭಾರಿ ಜನಪ್ರಿಯತೆ ಪಡೆದ ಅವರು ಸಿನಿಮಾಗಳಲ್ಲೂ ಚಾನ್ಸ್​ ಪಡೆದುಕೊಂಡಿದ್ದಾರೆ. ಸ್ಟಾರ್​ ನಟರ ಚಿತ್ರಗಳಿಗೆ ನಾಯಕಿ ಆಗುವ ಅವಕಾಶ ಅವರನ್ನು ಹುಡುಕಿಕೊಂಡು ಬರುತ್ತಿದೆ. ‘ತ್ರಿಬಲ್​ ರೈಡಿಂಗ್​’ ಚಿತ್ರದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಜೊತೆ ನಟಿಸಿದ ಬಳಿಕ ಅವರು ಈಗ ಡಾರ್ಲಿಂಗ್​ ಕೃಷ್ಣಗೆ ಜೋಡಿಯಾಗುವ ಅವಕಾಶ ಪಡೆದುಕೊಂಡಿದ್ದಾರೆ. ‘ದಿಲ್​ ಪಸಂದ್​’ ಚಿತ್ರಕ್ಕೆ ಮೇಘಾ ಶೆಟ್ಟಿ ನಾಯಕಿ ಆಗಿದ್ದಾರೆ.

‘ಈ ಸಿನಿಮಾದ ಟೈಟಲ್​ ತುಂಬ ಚೆನ್ನಾಗಿದೆ. ಎಲ್ಲರೂ ಇಷ್ಟಪಡುವ ತಿಂಡಿ ದಿಲ್ ಪಸಂದ್​. ನಿರ್ದೇಶಕ ಶಿವ ತೇಜಸ್​ ಅವರು ಈ ಸಿನಿಮಾದ ಕಥೆ ಹೇಳಲು ನಮ್ಮ ಮನೆಗೆ ಬಂದಿದ್ದರು. ಅವರು ಕಥೆ ಹೇಳಿ ಹೊರಟು ಹೋದಮೇಲೂ ನಾನು ನಗು ನಿಲ್ಲಿಸಿರಲಿಲ್ಲ. ಅಷ್ಟು ಫನ್​ ಇದರಲ್ಲಿ ಇದೆ. ನನ್ನ ಪಾತ್ರ ತುಂಬ ಮುದ್ದುಮುದ್ದಾಗಿದೆ. ನನಗೆ ಸಖತ್​ ಇಷ್ಟ ಆಗಿದೆ. ಜನರಿಗೂ ಇದು ಇಷ್ಟ ಆಗಲಿದೆ’ ಎಂದು ಮೇಘಾ ಶೆಟ್ಟಿ ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಸಿನಿಮಾ ಬ್ಲಾಕ್​ ಟಿಕೆಟ್​ ಮಾರುತ್ತಿದ್ದ ರವಿ ಡಿ. ಚನ್ನಣ್ಣನವರ್​: ‘ದಿಲ್​ ಪಸಂದ್​’ ವೇದಿಕೆಯಲ್ಲಿ ಅಚ್ಚರಿ ವಿಚಾರ ಬಹಿರಂಗ

‘ಲವ್​ ಮಾಕ್ಟೇಲ್’​ ನೋಡುವಂತೆ ರವಿ ಡಿ. ಚನ್ನಣ್ಣನವರ್​ಗೆ​ ಪತ್ನಿಯ ಒತ್ತಾಯ; ದಕ್ಷ ಅಧಿಕಾರಿಗೆ ಸಿನಿಮಾ ಇಷ್ಟ ಆಯ್ತಾ?

Follow us
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?