‘ಟಿಆರ್ಪಿ ಬಂತು ನಿಜ, ಆದರೂ ನಾವು ಲಾಸ್ನಲ್ಲಿ ಇದ್ದೇವೆ’; ಜೊತೆ ಜೊತೆಯಲಿ ಧಾರಾವಾಹಿ ನಿರ್ಮಾಪಕನ ಅಳಲು
ನಿರ್ಮಾಪಕ ಆರೂರು ಜಗದೀಶ್ ಅವರು ಅನಿರುದ್ಧ್ ಹೇಳಿದ ವಿಚಾರಗಳು ಸುಳ್ಳು ಎಂಬುದನ್ನು ಹೇಳಿದ್ದಾರೆ. ತಮಗೆ ನಷ್ಟ ಉಂಟಾಗಿದೆ ಎಂದಿದ್ದಾರೆ.
‘ಜೊತೆ ಜೊತೆಯಲಿ’ ಧಾರಾವಾಹಿಯ (Jothe Jotheyali) ನಿರ್ಮಾಪಕ ಹಾಗೂ ಕಥಾ ನಾಯಕನ ನಡುವೆ ಇರುವ ಅಸಮಾಧಾನ ಹೊರ ಜಗತ್ತಿಗೆ ಗೊತ್ತಾಗಿದೆ. ಧಾರಾವಾಹಿಯಿಂದ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಅನಿರುದ್ಧ್ (Aniruddha Jatkar) ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದರು. ನಿರ್ಮಾಪಕ ಆರೂರು ಜಗದೀಶ್ ಅವರು ಅನಿರುದ್ಧ್ ಹೇಳಿದ ವಿಚಾರಗಳು ಸುಳ್ಳು ಎಂಬುದನ್ನು ಹೇಳಿದ್ದಾರೆ. ತಮಗೆ ನಷ್ಟ ಉಂಟಾಗಿದೆ ಎಂದಿದ್ದಾರೆ.
Follow Us
Latest Videos
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್ ಟೀಚರ್ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

