ಬಾನಂಗಳದಲ್ಲಿ ಬಣ್ಣದ ಚಿತ್ತಾರ.. ಮಕ್ಕಳ ಮೊಗದಲ್ಲಿ ಮಂದಹಾಸ!
ಅವರೆಲ್ಲಾ ಈಶಾನ್ಯ ರಾಜ್ಯದ ಮಕ್ಕಳು. ಕಲಿಕೆಗಾಗಿ ಹೆತ್ತವರನ್ನು ಬಿಟ್ಟು ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದಿದ್ದರು. ತಮ್ಮವರಿಂದ ದೂರಾವಾಗಿರುವ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಝಲಕ್ ಇಲ್ಲಿದೆ.
Published on: Dec 11, 2020 10:12 AM
Latest Videos
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ