Weekly Horoscope: ವಾರ ಭವಿಷ್ಯ, ಜೂನ್​ 10ರಿಂದ 16ರ ತನಕದ ರಾಶಿ ಭವಿಷ್ಯ ಹೀಗಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ.

Weekly Horoscope: ವಾರ ಭವಿಷ್ಯ, ಜೂನ್​ 10ರಿಂದ 16ರ ತನಕದ ರಾಶಿ ಭವಿಷ್ಯ ಹೀಗಿದೆ
|

Updated on:Jun 16, 2024 | 6:45 AM

ವಾರ ಭವಿಷ್ಯ 10/06/2024 ರಿಂದ 16/06/2024 ಕ್ರೋಧಿನಾಮ ಸಂವತ್ಸರ, ಉತ್ತರಾಯಣ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ಇದೇ ವಾರದಲ್ಲಿ ಬರುತ್ತದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಈ ವಾರದ ಚಂದ್ರನ‌ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಜೂನ್​ 10 ರಿಂದ ಜೂನ್​ 16ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Published On - 6:36 am, Sun, 9 June 24

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!