Daily Horoscope: ಶಿಕ್ಷವೃತ್ತಿಯವರಿಗೆ ಯಶಸ್ಸು ಸಿಗುವುದು

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 07) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Daily Horoscope: ಶಿಕ್ಷವೃತ್ತಿಯವರಿಗೆ ಯಶಸ್ಸು ಸಿಗುವುದು
|

Updated on: Jun 07, 2024 | 6:37 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ. 07) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಧೃತಿ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:46 ರಿಂದ ಸಂಜೆ 05:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:41ರ ವರೆಗೆ.

ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ