ಸರಳತೆ ಬಗ್ಗೆ ದೊಡ್ಮನೆ ನೋಡಿ ಕಲಿತಿದ್ದೇನೆ: ಜನಾರ್ದನ ರೆಡ್ಡಿ ಪುತ್ರ ಕಿರೀಟಿ

Updated on: Jul 17, 2025 | 10:54 PM

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಅವರು ‘ಜೂನಿಯರ್’ ಸಿನಿಮಾ ಮೂಲಕ ಹೀರೋ ಆಗಿದ್ದಾರೆ. ಜುಲೈ 18ರಂದು ಈ ಸಿನಿಮಾದ ಬಿಡುಗಡೆ. ಈ ಚಿತ್ರದಲ್ಲಿ ಜೆನಿಲಿಯಾ ದೇಶಮುಖ್, ರವಿಚಂದ್ರನ್ ಮುಂತಾದವರು ನಟಿಸಿದ್ದಾರೆ. ಟಿವಿ9 ಸಂದರ್ಶನದಲ್ಲಿ ಮಾತನಾಡಿದ ಕಿರೀಟಿ ಅವರು ಸರಳತೆ ಬಗ್ಗೆ ಮಾತನಾಡಿದರು.

ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ ಅವರು ‘ಜೂನಿಯರ್’ (Junior) ಸಿನಿಮಾ ಮೂಲಕ ಹೀರೋ ಆಗಿದ್ದಾರೆ. ಜುಲೈ 18ರಂದು ಈ ಸಿನಿಮಾದ ಬಿಡುಗಡೆ. ಈ ಚಿತ್ರದಲ್ಲಿ ಜೆನಿಲಿಯಾ ದೇಶಮುಖ್, ರವಿಚಂದ್ರನ್ ಮುಂತಾದವರು ನಟಿಸಿದ್ದಾರೆ. ಟಿವಿ9 ಸಂದರ್ಶನದಲ್ಲಿ ಮಾತನಾಡಿದ ಕಿರೀಟಿ ಅವರು ಸರಳತೆ ಬಗ್ಗೆ ಮಾತನಾಡಿದರು. ‘ಸರಳತೆ ಏನು ಎಂಬುದನ್ನು ನಾನು ದೊಡ್ಮನೆ ನೋಡಿ ಕಲಿತಿದ್ದೇನೆ. ವಿನಯದಿಂದ ನಡೆದುಕೊಂಡರೆ ಜನರು ಒಳ್ಳೆಯ ಸ್ಥಾನಕ್ಕೆ ಕರೆದುಕೊಂಡು ಹೋಗುತ್ತಾರೆ ಎಂಬ ನಂಬಿಕೆ ನನಗೆ ಇದೆ’ ಎಂದು ಕಿರೀಟಿ (Kireeti Reddy) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More