ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಪರಪ್ಪನ ಅಗ್ರಹಾರದಲ್ಲಿ ಇರುವ ಕೈದಿಯೊಬ್ಬರಿಗೆ ಅಪರೂಪದ ಅವಕಾಶ ನೀಡಲಾಗಿದೆ. ಗೀತ ಸಾಹಿತಿ ಕೆ. ಕಲ್ಯಾಣ್ ಅವರು ಈ ಪ್ರಯತ್ನ ಮಾಡಿದ್ದಾರೆ. ಕೈದಿ ಅರುಣ್ ಆಚಾರ್ ಅವರಿಂದ ತತ್ವಪದವನ್ನು ಹಾಡಿಸಲಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳು ನೀಡಿದ ಬೆಂಬಲದ ಬಗ್ಗೆ ಕೆ. ಕಲ್ಯಾಣ್ ಅವರು ಮಾತನಾಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ (Parappana Agrahara) ಇರುವ ಕೈದಿಯೊಬ್ಬರಿಗೆ ಅಪರೂಪದ ಅವಕಾಶ ನೀಡಲಾಗಿದೆ. ಗೀತ ಸಾಹಿತಿ ಕೆ. ಕಲ್ಯಾಣ್ ಅವರು ಈ ಪ್ರಯತ್ನ ಮಾಡಿದ್ದಾರೆ. ಕೈದಿ ಅರುಣ್ ಆಚಾರ್ ಅವರಿಂದ ತತ್ವಪದವನ್ನು ಹಾಡಿಸಲಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳು ನೀಡಿದ ಬೆಂಬಲದ ಬಗ್ಗೆ ಕೆ. ಕಲ್ಯಾಣ್ (K Kalyan) ಅವರು ಮಾತನಾಡಿದ್ದಾರೆ. ಒಟ್ಟಾರೆ ಈ ಪ್ರಕ್ರಿಯೆ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್ಗೆ ಹಾಲಿನ ಅಭಿಷೇಕ
ಬಜೆಟ್ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
