ವಿಷ್ಣು ಸರ್ ನನಗೆ ಯಾವಾಗಲೂ ಬೈತಾ ಇದ್ರು - ಶ್ರೇಯಸ್ ಮಂಜು
ವಿಷ್ಣು ಸರ್ ನನಗೆ ಯಾವಾಗಲೂ ಬೈತಾ ಇದ್ರು - ಶ್ರೇಯಸ್ ಮಂಜು

ವಿಷ್ಣು ಸರ್ ನನಗೆ ಯಾವಾಗಲೂ ಬೈತಾ ಇದ್ರು – ಶ್ರೇಯಸ್ ಮಂಜು

ಸಾಧು ಶ್ರೀನಾಥ್​

Updated on: Mar 31, 2021 | 5:33 PM

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ಮತ್ತು ಪ್ರಿಯಾ ವಾರಿಯರ್ ಅಭಿನಯದಲ್ಲಿ ಬರ್ತಿರೋ ರೊಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ ವಿಷ್ಣು ಪ್ರಿಯ. ಸದ್ಯ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾದ ಬಗ್ಗೆ ಶ್ರೇಯಸ್ ನಮ್ಮ ಪ್ರತಿನಿಧಿ ನಡೆಸಿರೋ ಚಿಟ್ ಚಾಟ್ ನಲ್ಲಿ ಸಿನಿಮಾ ಬಗ್ಗೆ ಏನೆಲ್ಲಾ ವಿಷ್ಯಗಳನ್ನ ಹಂಚಿಕೊಂಡಿದ್ದಾರೆ ನೋಡಿ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು