ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ

Updated on: Aug 13, 2025 | 6:19 PM

Yash stardom: ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಳಿಕ ಯಶ್, ಪ್ಯಾನ್ ವರ್ಲ್ಡ್ ಸ್ಟಾರ್ ಆಗುವುದು ಪಕ್ಕಾ ಎನ್ನಲಾಗುತ್ತಿದೆ. ಇತ್ತೀಚೆಗೆ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ಹೋಗಿದ್ದ ಕೆ ಮಂಜು ಅವರಿಗೆ ಅಲ್ಲಿನ ನಿರ್ಮಾಪಕರೊಬ್ಬರು ಯಶ್​ ಬಗ್ಗೆ ಹೇಳಿದ್ದೇನು? ಅವರೇ ಹೇಳಿದ್ದಾರೆ ಕೇಳಿ, ವಿಡಿಯೋ ಇಲ್ಲಿ ನೋಡಿ...

ನಟ ಯಶ್ (Yash) ಈಗ ಕನ್ನಡ ಚಿತ್ರರಂಗದ ಗಡಿ ದಾಟಿ ಪ್ಯಾನ್ ಇಂಡಿಯಾ ಲೆವೆಲ್​ ತಲುಪಿದ್ದಾರೆ. ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಳಿಕ ಪ್ಯಾನ್ ವರ್ಲ್ಡ್ ಸ್ಟಾರ್ ಆಗುವುದು ಪಕ್ಕಾ ಎನ್ನಲಾಗುತ್ತಿದೆ. ಇತ್ತೀಚೆಗೆ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ಹೋಗಿದ್ದ ಕೆ ಮಂಜು ಅವರಿಗೆ ಅಲ್ಲಿನ ನಿರ್ಮಾಪಕರೊಬ್ಬರು ಯಶ್​ ಬಗ್ಗೆ ಹೇಳಿದ್ದೇನು? ಅವರೇ ಹೇಳಿದ್ದಾರೆ ಕೇಳಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More