‘ಬಡವರಿಗಾಗಿ 11 ಸಾವಿರ ಮನೆ ಕಟ್ಟಿಸಿದ್ದರು ಕೆ ಶಿವರಾಮ್’

K Shivaram: ಮಾಜಿ ಐಎಎಸ್ ಅಧಿಕಾರಿ, ಚಲನಚಿತ್ರ ನಟ, ರಾಜಕಾರಣಿ ಕೆ ಶಿವರಾಮ್ ನಿಧನ ಹೊಂದಿದ್ದು, ಛಲವಾದಿ ಮಹಾಸಭಾ ಸಂಘಟನೆಯ ಮುಖಂಡರೊಬ್ಬರು ಶಿವರಾಮ್ ಅವರು ಮಾಡಿದ ಸಾಧನೆಗಳ ಬಗ್ಗೆ ಮಾತನಾಡಿದರು.

‘ಬಡವರಿಗಾಗಿ 11 ಸಾವಿರ ಮನೆ ಕಟ್ಟಿಸಿದ್ದರು ಕೆ ಶಿವರಾಮ್’
|

Updated on: Feb 29, 2024 | 7:13 PM

ಮಾಜಿ ಐಎಎಸ್ ಅಧಿಕಾರಿ, ಚಲನಚಿತ್ರ ನಟ, ರಾಜಕಾರಣಿ ಕೆ ಶಿವರಾಮ್ (K Shivaram) ಇಂದು (ಫೆಬ್ರವರಿ 29) ನಿಧನರಾಗಿದ್ದಾರೆ. ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿದ್ದಾಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಹಲವಾರು ಜನಪರ ಕಾರ್ಯಗಳನ್ನು ಅವರು ಮಾಡಿದ್ದರು. ನಿವೃತ್ತಿ ಬಳಿಕ ರಾಜಕಾರಣದಲ್ಲಿ ಸಕ್ರಿಯರಾದ ಶಿವರಾಮ್, ಛಲವಾದಿ ಮಹಾಸಭಾದ ಅಧ್ಯಕ್ಷರೂ ಆಗಿದ್ದರು. ಶಿವರಾಮ್ ಅನಾರೋಗ್ಯದ ಸುದ್ದಿ ತಿಳಿದು ಇಂದು ಆಸ್ಪತ್ರೆ ಬಳಿಗೆ ಛಲವಾದಿ ಮಹಾಸಭಾದ ಹಲವು ಮುಖಂಡರು ಆಗಮಿಸಿದ್ದರು. ಆನೆಕಲ್ ತಾಲ್ಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಶಿವರಾಮ್ ಅವರ ಬಗ್ಗೆ ಮಾತನಾಡುತ್ತಾ, ಶಿವರಾಮ್ ಅವರು ದಾವಣಗೆರೆಯಲ್ಲಿ ಬಡವರಿಗಾಗಿ 11 ಸಾವಿರ ಮನೆಗಳನ್ನು ನಿರ್ಮಿಸಿದ್ದರು ಎಂದರು. ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿ ಅಭೂತಪೂರ್ವ ಸೇವೆಗಳನ್ನು ಬಡವರಿಗಾಗಿ ಮಾಡಿದ್ದಾರೆ ಎಂದು ಭಾವುಕರಾದರು. ಇಲ್ಲಿದೆ ಪೂರ್ತಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?