AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಕಾಲಿಟ್ಟ ಶಿವರಾಂ ಪತ್ನಿ; ಚಾಮರಾಜ ನಗರದಿಂದ ಸ್ಪರ್ಧಿಸೋ ಸೂಚನೆ ಕೊಟ್ಟ ವಾಣಿ

ರಾಜಕೀಯಕ್ಕೆ ಕಾಲಿಟ್ಟ ಶಿವರಾಂ ಪತ್ನಿ; ಚಾಮರಾಜ ನಗರದಿಂದ ಸ್ಪರ್ಧಿಸೋ ಸೂಚನೆ ಕೊಟ್ಟ ವಾಣಿ

ರಾಜೇಶ್ ದುಗ್ಗುಮನೆ
|

Updated on: Mar 19, 2024 | 8:24 AM

Share

ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಶಿವರಾಂ ಅವರು ಇತ್ತೀಚೆಗೆ ನಿಧನ ಹೊಂದಿದರು. ಈ ವೇಳೆ ಅವರ ಪತ್ನಿ ವಾಣಿ ಸಾಕಷ್ಟು ಬೇಸರಗೊಂಡಿದ್ದರು. ಈಗ ಅವರು ರಾಜಕೀಯಕ್ಕೆ ಕಾಲಿಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದ್ದಾರೆ. ‘

ನಟ, ಮಾಜಿ ಐಎಎಸ್ ಅಧಿಕಾರಿ, ರಾಜಕಾರಣಿ ಶಿವರಾಂ (Shivaran) ಅವರು ಇತ್ತೀಚೆಗೆ ನಿಧನ ಹೊಂದಿದರು. ಈ ವೇಳೆ ಅವರ ಪತ್ನಿ ವಾಣಿ ಸಾಕಷ್ಟು ಬೇಸರಗೊಂಡಿದ್ದರು. ಈಗ ಅವರು ರಾಜಕೀಯಕ್ಕೆ ಕಾಲಿಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದ್ದಾರೆ. ‘ಅವರು ಮೃತಪಟ್ಟ ನಂತರ ಯಾರೊಬ್ಬರೂ ಬಂದು ನನ್ನನ್ನು ಸಮಾಧಾನ ಮಾಡಿಲ್ಲ’ ಎಂದು ದುಃಖ ತೋಡಿಕೊಂಡಿದ್ದಾರೆ. ಸದ್ಯ ಅವರು ಚಾಮರಾಜ ನಗರದಿಂದ ಸ್ಪರ್ಧಿಸುವ ಸೂಚನೆ ಕೊಟ್ಟಿದ್ದಾರೆ. ಆದರೆ, ಯಾವ ಪಕ್ಷ ಎಂದು ಅವರು ಹೇಳಿಲ್ಲ. ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ