‘ಸಿನಿಮಾ ಚೆನ್ನಾಗಿದೆ, ಆದರೆ..’; ‘ತೋತಾಪುರಿ 2’ ನಿರ್ಮಾಪಕ ಸುರೇಶ್ ಮಾತು
‘ತೋತಾಪುರಿ 2’ ನಿರ್ಮಾಪಕ ಕೆಎ ಸುರೇಶ್ ಮಾತನಾಡಿದ್ದಾರೆ. ‘ಸಿನಿಮಾ ಚೆನ್ನಾಗಿದೆ. ಜನರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸೆಪ್ಟೆಂಬರ್ 29 ಬಂದ್ ಎಂದಾಗ ಶಾಕ್ ಆಯ್ತು. ಆದರೆ, ನೀರಿನ ವಿಚಾರಕ್ಕೆ ಈ ಹೋರಾಟ. ಹೀಗಾಗಿ, ಬೆಂಬಲ ಇದೆ’ ಎಂದಿದ್ದಾರೆ ಅವರು.
‘ತೋತಾಪುರಿ 2’ ಸಿನಿಮಾ (Totapuri Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗಿದೆ. ಮರುದಿನ ಅಂದರೆ ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿ ಈ ಬಂದ್ ನಡೆಯುತ್ತಿದೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ. ಈ ಬಗ್ಗೆ ‘ತೋತಾಪುರಿ 2’ ನಿರ್ಮಾಪಕ ಕೆಎ ಸುರೇಶ್ ಮಾತನಾಡಿದ್ದಾರೆ. ‘ಸಿನಿಮಾ ಚೆನ್ನಾಗಿದೆ. ಜನರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸೆಪ್ಟೆಂಬರ್ 29 ಬಂದ್ ಎಂದಾಗ ಶಾಕ್ ಆಯ್ತು. ಆದರೆ, ನೀರಿನ ವಿಚಾರಕ್ಕೆ ಈ ಹೋರಾಟ. ಹೀಗಾಗಿ, ಬೆಂಬಲ ಇದೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

