‘ಸಿನಿಮಾ ಚೆನ್ನಾಗಿದೆ, ಆದರೆ..’; ‘ತೋತಾಪುರಿ 2’ ನಿರ್ಮಾಪಕ ಸುರೇಶ್ ಮಾತು
‘ತೋತಾಪುರಿ 2’ ನಿರ್ಮಾಪಕ ಕೆಎ ಸುರೇಶ್ ಮಾತನಾಡಿದ್ದಾರೆ. ‘ಸಿನಿಮಾ ಚೆನ್ನಾಗಿದೆ. ಜನರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸೆಪ್ಟೆಂಬರ್ 29 ಬಂದ್ ಎಂದಾಗ ಶಾಕ್ ಆಯ್ತು. ಆದರೆ, ನೀರಿನ ವಿಚಾರಕ್ಕೆ ಈ ಹೋರಾಟ. ಹೀಗಾಗಿ, ಬೆಂಬಲ ಇದೆ’ ಎಂದಿದ್ದಾರೆ ಅವರು.
‘ತೋತಾಪುರಿ 2’ ಸಿನಿಮಾ (Totapuri Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗಿದೆ. ಮರುದಿನ ಅಂದರೆ ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿ ಈ ಬಂದ್ ನಡೆಯುತ್ತಿದೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ. ಈ ಬಗ್ಗೆ ‘ತೋತಾಪುರಿ 2’ ನಿರ್ಮಾಪಕ ಕೆಎ ಸುರೇಶ್ ಮಾತನಾಡಿದ್ದಾರೆ. ‘ಸಿನಿಮಾ ಚೆನ್ನಾಗಿದೆ. ಜನರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸೆಪ್ಟೆಂಬರ್ 29 ಬಂದ್ ಎಂದಾಗ ಶಾಕ್ ಆಯ್ತು. ಆದರೆ, ನೀರಿನ ವಿಚಾರಕ್ಕೆ ಈ ಹೋರಾಟ. ಹೀಗಾಗಿ, ಬೆಂಬಲ ಇದೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

