‘ಸಿನಿಮಾ ಚೆನ್ನಾಗಿದೆ, ಆದರೆ..’; ‘ತೋತಾಪುರಿ 2’ ನಿರ್ಮಾಪಕ ಸುರೇಶ್ ಮಾತು

Updated on: Sep 29, 2023 | 8:37 AM

‘ತೋತಾಪುರಿ 2’ ನಿರ್ಮಾಪಕ ಕೆಎ ಸುರೇಶ್ ಮಾತನಾಡಿದ್ದಾರೆ. ‘ಸಿನಿಮಾ ಚೆನ್ನಾಗಿದೆ. ಜನರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸೆಪ್ಟೆಂಬರ್ 29 ಬಂದ್ ಎಂದಾಗ ಶಾಕ್ ಆಯ್ತು. ಆದರೆ, ನೀರಿನ ವಿಚಾರಕ್ಕೆ ಈ ಹೋರಾಟ. ಹೀಗಾಗಿ, ಬೆಂಬಲ ಇದೆ’ ಎಂದಿದ್ದಾರೆ ಅವರು.

‘ತೋತಾಪುರಿ 2’ ಸಿನಿಮಾ (Totapuri Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗಿದೆ. ಮರುದಿನ ಅಂದರೆ ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿ ಈ ಬಂದ್ ನಡೆಯುತ್ತಿದೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ. ಈ ಬಗ್ಗೆ ‘ತೋತಾಪುರಿ 2’ ನಿರ್ಮಾಪಕ ಕೆಎ ಸುರೇಶ್ ಮಾತನಾಡಿದ್ದಾರೆ. ‘ಸಿನಿಮಾ ಚೆನ್ನಾಗಿದೆ. ಜನರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸೆಪ್ಟೆಂಬರ್ 29 ಬಂದ್ ಎಂದಾಗ ಶಾಕ್ ಆಯ್ತು. ಆದರೆ, ನೀರಿನ ವಿಚಾರಕ್ಕೆ ಈ ಹೋರಾಟ. ಹೀಗಾಗಿ, ಬೆಂಬಲ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More