AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್

‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್

Mangala RR
| Edited By: |

Updated on: Oct 30, 2024 | 9:25 PM

Share

ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಹೊರಗೆ ಬಂದಿದ್ದಾರೆ. ಮಧ್ಯಂತರ ಜಾಮೀನು ಸಿಕ್ಕಿರುವುದಕ್ಕೆ ದರ್ಶನ್ ಅವರ ಆಪ್ತರಿಗೆ ಸಂತಸ ಆಗಿದೆ. ನಿರ್ದೇಶಕ ತರುಣ್ ಸುಧೀರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಶೂಟಿಂಗ್ ವೇಳೆಯೇ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇತ್ತು ಎಂದು ತರುಣ್ ಸುಧೀರ್​ ಹೇಳಿದ್ದಾರೆ.

ಬೆನ್ನು ನೋವು ಹೆಚ್ಚಾಗಿರುವುದರಿಂದ ದರ್ಶನ್ ಅವರಿಗೆ ಸರ್ಜರಿ ಮಾಡಿಸುವುದು ಅನಿವಾರ್ಯ ಆಗಿದೆ. ಹಾಗಾಗಿ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಈ ಕುರಿತು ಅವರ ಆಪ್ತರಾದ ತರುಣ್ ಸುಧೀರ್ ಅವರು ಮಾತನಾಡಿದ್ದಾರೆ. ‘ಕಾಟೇರ’ ಸಿನಿಮಾಗೆ ಚಿತ್ರೀಕರಣ ಮಾಡುವಾಗಲೇ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು ಎಂಬ ವಿಚಾರವನ್ನು ತರುಣ್ ಸುಧೀರ್​ ಅವರು ತಿಳಿಸಿದ್ದಾರೆ. ಅಲ್ಲದೇ ಇನ್ನೂ ಕೆಲವು ವಿಚಾರಗಳನ್ನು ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.