‘ಕಾಟೇರ’ ಸಿನಿಮಾಕ್ಕೆ ಮೊದಲು ಇಡಬೇಕಿಂದಿದ್ದ ಹೆಸರು ಬೇರೆಯೇ ಇತ್ತು

Kaatera: ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ಹೆಸರು ಹಾಗೂ ಕತೆಯ ಸುತ್ತ ವಿವಾದಗಳು ಸುತ್ತಿಕೊಂಡಿವೆ. ಅಸಲಿಗೆ ‘ಕಾಟೇರ’ ಸಿನಿಮಾಕ್ಕೆ ಬೇರೊಂದು ಹೆಸರನ್ನು ಇಡಲು ಉದ್ದೇಶಿಸಿದ್ದರಂತೆ ನಿರ್ದೇಶಕ ತರುಣ್ ಸುಧೀರ್, ಆ ಹೆಸರು ಯಾವುದು? ಅದು ಬದಲಾಗಿದ್ದು ಯಾಕೆ?

‘ಕಾಟೇರ’ ಸಿನಿಮಾಕ್ಕೆ ಮೊದಲು ಇಡಬೇಕಿಂದಿದ್ದ ಹೆಸರು ಬೇರೆಯೇ ಇತ್ತು
|

Updated on: Feb 21, 2024 | 9:42 PM

ಕಾಟೇರ’ (Kaatera) ಸಿನಿಮಾ ದೊಡ್ಡ ಯಶಸ್ಸು ಗಳಿಸಿದೆ. ಅದರ ಬೆನ್ನಲ್ಲೆ ಕೆಲವು ವಿವಾದಗಳು ಸಿನಿಮಾ ಅನ್ನು ಸುತ್ತಿಕೊಂಡಿವೆ. ‘ಕಾಟೇರ’ ಸಿನಿಮಾದ ಹೆಸರು ಹಾಗೂ ಕತೆಯ ಬಗ್ಗೆ ದರ್ಶನ್ (Darshan) ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಡುವೆ ಬಿಸಿ-ಬಿಸಿ ಮಾತುಗಳು ಅದಲು-ಬದಲಾಗಿವೆ. ಇದೀಗ ‘ಕಾಟೇರ’ ಸಿನಿಮಾದ ನಿರ್ದೇಶಕ ತರುಣ್ ಸುಧೀರ್, ‘ಕಾಟೇರ’ ಸಿನಿಮಾದ ಹೆಸರು ಹಾಗೂ ಕತೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಸಲಿಗೆ ‘ಕಾಟೇರ’ ಸಿನಿಮಾದ ಕತೆ ಮಾಡಿದಾಗ ಅದಕ್ಕೆ ಇಡಬೇಕೆಂದಿದ್ದ ಹೆಸರು ಬೇರೆಯೇ ಆಗಿತ್ತಂತೆ. ತರುಣ್ ಸುಧೀರ್ ‘ಕಾಟೇರ’ ಸಿನಿಮಾಕ್ಕೆ ‘ಚೌಡಯ್ಯ’ ಎಂದು ಹೆಸರಿಟ್ಟಿದ್ದರಂತೆ. ಆದರೆ ‘ಕಾಟೇರ’ ಹೆಸರು ಸೂಚಿಸಿದ್ದು ನಟ ದರ್ಶನ್. ಅದಕ್ಕೆ ಕಾರಣವನ್ನೂ ಸಹ ತರುಣ್ ಸುಧೀರ್ ಟಿವಿ9 ಜೊತೆಗಿನ ಮಾತುಕತೆಯಲ್ಲಿ ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ