‘ಕಾಟೇರ’ ವಿಜಯ ಯಾತ್ರೆ ಯಾವಾಗ?; ಉತ್ತರ ಕೊಟ್ಟ ದರ್ಶನ್
ಸಿನಿಮಾ ಗೆದ್ದಾಗ ಸಾಮಾನ್ಯವಾಗಿ ತಂಡ ಬೇರೆ ಬೇರೆ ಜಿಲ್ಲೆಗಳಿಗೆ ತೆರಳುತ್ತದೆ. ಈ ರೀತಿಯ ವಿಜಯ ಯಾತ್ರೆಯನ್ನು ದರ್ಶನ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಎದುರಾಗಿದೆ.
ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರದಿಂದ ದರ್ಶನ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರದ ಕಲೆಕ್ಷನ್ ನೂರು ಕೋಟಿ ರೂಪಾಯಿ ಸಮೀಪಿಸಿದೆ. ಸಿನಿಮಾ ಗೆದ್ದಾಗ ಸಾಮಾನ್ಯವಾಗಿ ತಂಡ ಬೇರೆ ಬೇರೆ ಜಿಲ್ಲೆಗಳಿಗೆ ತೆರಳುತ್ತದೆ. ಈ ರೀತಿಯ ವಿಜಯ ಯಾತ್ರೆಯನ್ನು ದರ್ಶನ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ದರ್ಶನ್ (Darshan) ಅವರು ನಿರ್ಮಾಪಕರತ್ತ ಬೆರಳು ಮಾಡಿ ತೋರಿಸಿದ್ದಾರೆ. ‘ಇದನ್ನು ನೀವು ನಿರ್ಮಾಪಕರಿಗೆ ಕೇಳಬೇಕು. ಇದೆಲ್ಲ ಪ್ಲ್ಯಾನ್ ಮಾಡೋದು ಅವರು’ ಎಂದಿದ್ದಾರೆ ದರ್ಶನ್. ‘ಕಾಟೇರ’ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ ಇದೆ. ರಾಕ್ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

