‘ಕಾಟೇರ’ ಯಶಸ್ಸಿನ ಸಂಭ್ರಮದಲ್ಲಿ ದರ್ಶನ್​; ಲೈವ್​ ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

ವೀಕೆಂಡ್​ ಹಾಗೂ ಹೊಸ ವರ್ಷದ ದಿನ ಅನೇಕ ಕಡೆಗಳಲ್ಲಿ ‘ಕಾಟೇರ’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಮುಂದುವರಿಸಿದೆ. ಈ ಸಂಭ್ರಮದಲ್ಲಿ ‘ಕಾಟೇರ’ ಚಿತ್ರತಂಡ ಸಕ್ಸಸ್​ ಮೀಟ್​ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ ಆಯೋಜಿಸಿದೆ.

‘ಕಾಟೇರ’ ಯಶಸ್ಸಿನ ಸಂಭ್ರಮದಲ್ಲಿ ದರ್ಶನ್​; ಲೈವ್​ ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 01, 2024 | 6:45 PM

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ಅಭಿನಯದ ‘ಕಾಟೇರ’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಮೂರೇ ದಿನದಲ್ಲಿ 50 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ವೀಕೆಂಡ್​ ಹಾಗೂ ಹೊಸ ವರ್ಷದ ದಿನ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಮುಂದುವರಿಸಿದೆ. ಈ ಸಂಭ್ರಮದಲ್ಲಿ ಕಾಟೇರ’ (Kaatera) ಚಿತ್ರತಂಡ ಸಕ್ಸಸ್​ ಮೀಟ್​ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ ಆಯೋಜಿಸಿದೆ. ಇದರಲ್ಲಿ ನಟ ದರ್ಶನ್​, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ನಿರ್ದೇಶಕ ತರುಣ್​ ಸುಧೀರ್​ ಮುಂತಾದವರು ಭಾಗಿ ಆಗಿದ್ದಾರೆ. ‘ಕಾಟೇರ’ ಸಕ್ಸಸ್​ ಮೀಟ್​ (Kaatera Success Meet) ಲೈವ್​ ವಿಡಿಯೋ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು