‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ..’; ಖಡಕ್ ಆಗಿ ‘ಕಬ್ಜ’ ಡೈಲಾಗ್ ಹೇಳಿದ ಉಪೇಂದ್ರ

‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ..’; ಖಡಕ್ ಆಗಿ ‘ಕಬ್ಜ’ ಡೈಲಾಗ್ ಹೇಳಿದ ಉಪೇಂದ್ರ
|

Updated on:Feb 27, 2023 | 10:32 AM

ಉಪೇಂದ್ರ, ಸುದೀಪ್​, ಶ್ರೀಯಾ ಶರಣ್ ಮೊದಲಾದವರು ನಟಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಚಿತ್ರದ ಆಡಿಯೋ ಲಾಂಚ್ ನಡೆಯಿತು. ಉಪೇಂದ್ರ ಅವರು ವೇದಿಕೆ ಮೇಲೆ ‘ಕಬ್ಜ’ ಚಿತ್ರದ ಡೈಲಾಗ್ ಹೇಳಿದರು.

ಉಪೇಂದ್ರ (Upendra) ನಟನೆಯ ‘ಕಬ್ಜ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮಾರ್ಚ್ 17ರಂದು ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ (Sudeep)​, ಶ್ರೀಯಾ ಶರಣ್ ಮೊದಲಾದವರು ನಟಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಚಿತ್ರದ ಆಡಿಯೋ ಲಾಂಚ್ ನಡೆಯಿತು. ಉಪೇಂದ್ರ ಅವರು ವೇದಿಕೆ ಮೇಲೆ ‘ಕಬ್ಜ’ ಚಿತ್ರದ ಡೈಲಾಗ್ ಹೇಳಿದರು. ‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ ಕಣ್ರೋ.. ಅದನ್ನು ಹಿಡಿಯೋ ಕೈಗಳಿಂದ’ ಎಂದು ಉಪೇಂದ್ರ ಹೇಳುತ್ತಿದ್ದಂತೆ ಫ್ಯಾನ್ಸ್ ಖುಷಿಯಿಂದ ಕೂಗಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:00 am, Mon, 27 February 23

Follow us
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್