ಕಬ್ಜ ಸಿನಿಮಾದ ಚಿತ್ರೀಕರಣದ ಸಂದರ್ಭ ಎದುರಾದ ಕಷ್ಟಗಳ ನೆನೆದು ಕಣ್ಣೀರು ಹಾಕಿದ ಆರ್.ಚಂದ್ರು

ಮಂಜುನಾಥ ಸಿ.

|

Updated on:Mar 19, 2023 | 9:58 PM

ಕಬ್ಜ ಸಿನಿಮಾ ಮೂಲಕ ದೊಡ್ಡ ಗೆಲುವನ್ನು ಆರ್.ಚಂದ್ರು ಸಾಧಿಸಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ತಾವು ಎದುರಿಸಿದ ಕಷ್ಟಗಳನ್ನು ನೆನೆದು ಚಂದ್ರು ಕಣ್ಣೀರು ಹಾಕಿದ್ದಾರೆ. ಅವರ ಕಷ್ಟದ ಕತೆ ಅವರಿಂದಲೇ ಕೇಳಿ.

ಕಬ್ಜ (Kabzaa) ಸಿನಿಮಾ ಮೂಲಕ ಆರ್.ಚಂದ್ರು (R Chandru) ದೊಡ್ಡ ಗೆಲುವು ಸಾಧಿಸಿದ್ದಾರೆ. ಚಂದ್ರು ಪಾಲಿಗೆ ಈ ಗೆಲುವು ಬಹಳ ಮಹತ್ವದ್ದು. ಈ ಗೆಲುವು ಅವರ ಪಟ್ಟ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅವರು ಎದುರಿಸಿದ ಅವಮಾನಗಳಿಗೆ ಕೊಟ್ಟ ದಿಟ್ಟ ಉತ್ತರ. ಹಾಗಾಗಿ ಸಹಜವಾಗಿಯೇ ಈ ಗೆಲುವು ಅವರನ್ನು ಭಾವುಕರನ್ನಾಗಿಸಿದೆ. ಸಿನಿಮಾದ ಗೆಲುವಿನ ಯಶಸ್ಸನ್ನು ಸಂಭ್ರಮಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಆರ್.ಚಂದ್ರು, ಚಿತ್ರೀಕರಣದ ಸಂದರ್ಭದಲ್ಲಿ ತಾವೆದುರಿಸಿದ ಕಷ್ಟಗಳ ನೆನೆದು ಕಣ್ಣೀರು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada