ಕಬ್ಜ ಸಿನಿಮಾದ ಚಿತ್ರೀಕರಣದ ಸಂದರ್ಭ ಎದುರಾದ ಕಷ್ಟಗಳ ನೆನೆದು ಕಣ್ಣೀರು ಹಾಕಿದ ಆರ್.ಚಂದ್ರು
ಕಬ್ಜ ಸಿನಿಮಾ ಮೂಲಕ ದೊಡ್ಡ ಗೆಲುವನ್ನು ಆರ್.ಚಂದ್ರು ಸಾಧಿಸಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ತಾವು ಎದುರಿಸಿದ ಕಷ್ಟಗಳನ್ನು ನೆನೆದು ಚಂದ್ರು ಕಣ್ಣೀರು ಹಾಕಿದ್ದಾರೆ. ಅವರ ಕಷ್ಟದ ಕತೆ ಅವರಿಂದಲೇ ಕೇಳಿ.
ಕಬ್ಜ (Kabzaa) ಸಿನಿಮಾ ಮೂಲಕ ಆರ್.ಚಂದ್ರು (R Chandru) ದೊಡ್ಡ ಗೆಲುವು ಸಾಧಿಸಿದ್ದಾರೆ. ಚಂದ್ರು ಪಾಲಿಗೆ ಈ ಗೆಲುವು ಬಹಳ ಮಹತ್ವದ್ದು. ಈ ಗೆಲುವು ಅವರ ಪಟ್ಟ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅವರು ಎದುರಿಸಿದ ಅವಮಾನಗಳಿಗೆ ಕೊಟ್ಟ ದಿಟ್ಟ ಉತ್ತರ. ಹಾಗಾಗಿ ಸಹಜವಾಗಿಯೇ ಈ ಗೆಲುವು ಅವರನ್ನು ಭಾವುಕರನ್ನಾಗಿಸಿದೆ. ಸಿನಿಮಾದ ಗೆಲುವಿನ ಯಶಸ್ಸನ್ನು ಸಂಭ್ರಮಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಆರ್.ಚಂದ್ರು, ಚಿತ್ರೀಕರಣದ ಸಂದರ್ಭದಲ್ಲಿ ತಾವೆದುರಿಸಿದ ಕಷ್ಟಗಳ ನೆನೆದು ಕಣ್ಣೀರು ಹಾಕಿದ್ದಾರೆ.
Published on: Mar 19, 2023 09:54 PM
Latest Videos
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

