ಕಬ್ಜ ಸಿನಿಮಾದ ಚಿತ್ರೀಕರಣದ ಸಂದರ್ಭ ಎದುರಾದ ಕಷ್ಟಗಳ ನೆನೆದು ಕಣ್ಣೀರು ಹಾಕಿದ ಆರ್.ಚಂದ್ರು
ಕಬ್ಜ ಸಿನಿಮಾ ಮೂಲಕ ದೊಡ್ಡ ಗೆಲುವನ್ನು ಆರ್.ಚಂದ್ರು ಸಾಧಿಸಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ತಾವು ಎದುರಿಸಿದ ಕಷ್ಟಗಳನ್ನು ನೆನೆದು ಚಂದ್ರು ಕಣ್ಣೀರು ಹಾಕಿದ್ದಾರೆ. ಅವರ ಕಷ್ಟದ ಕತೆ ಅವರಿಂದಲೇ ಕೇಳಿ.
ಕಬ್ಜ (Kabzaa) ಸಿನಿಮಾ ಮೂಲಕ ಆರ್.ಚಂದ್ರು (R Chandru) ದೊಡ್ಡ ಗೆಲುವು ಸಾಧಿಸಿದ್ದಾರೆ. ಚಂದ್ರು ಪಾಲಿಗೆ ಈ ಗೆಲುವು ಬಹಳ ಮಹತ್ವದ್ದು. ಈ ಗೆಲುವು ಅವರ ಪಟ್ಟ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅವರು ಎದುರಿಸಿದ ಅವಮಾನಗಳಿಗೆ ಕೊಟ್ಟ ದಿಟ್ಟ ಉತ್ತರ. ಹಾಗಾಗಿ ಸಹಜವಾಗಿಯೇ ಈ ಗೆಲುವು ಅವರನ್ನು ಭಾವುಕರನ್ನಾಗಿಸಿದೆ. ಸಿನಿಮಾದ ಗೆಲುವಿನ ಯಶಸ್ಸನ್ನು ಸಂಭ್ರಮಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಆರ್.ಚಂದ್ರು, ಚಿತ್ರೀಕರಣದ ಸಂದರ್ಭದಲ್ಲಿ ತಾವೆದುರಿಸಿದ ಕಷ್ಟಗಳ ನೆನೆದು ಕಣ್ಣೀರು ಹಾಕಿದ್ದಾರೆ.
Published on: Mar 19, 2023 09:54 PM
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

