ಕಲಬುರಗಿ: ಅದ್ಧೂರಿಯಾಗಿ ನೆರವೇರಿದ 202ನೇ ಶ್ರೀ ಶರಣಬಸವೇಶ್ವರ ಮಹಾರಥೋತ್ಸ, ವಿಡಿಯೋ ನೋಡಿ

Edited By:

Updated on: Mar 30, 2024 | 9:22 PM

ಕಲಬುರಗಿ ಜಿಲ್ಲೆಯ ಆರಾಧ್ಯ ಧೈವ ಶ್ರೀ ಶರಣಬಸವೇಶ್ವರರ 202ನೇ ಮಹಾರಥೋತ್ಸವ ಶನಿವಾರ ಬಹಳ ಅದ್ದೂರಿಯಾಗಿ ನೆರವೇರಿದೆ. ನಗರದ ಶರಣಬಸವೇಶ್ವರರ ಆವರಣದಲ್ಲಿ ಮಹಾ ರಥೋತ್ಸವ ಮಾಡಲಾಗಿದೆ. ರಥೋತ್ಸವ ವೇಳೆ 8ನೇ ಪೀಠಾಧಿಪತಿ ಶರಣಬಸಪ್ಪ ಮತ್ತು 9 ನೇ ಪೀಠಾಧಿಪತಿ ಚಿರಂಜಿವಿ ದೊಡ್ಡಪ್ಪ ಅಪ್ಪ‌ ಅವರು ಉಪಸ್ಥಿತರಿದ್ದರು. ಲಕ್ಷಾಂತರ ಭಕ್ತರ ಮಧ್ಯೆ ಅದ್ದೂರಿ ಜಾತ್ರಾ ಮಹೋತ್ಸವ ನಡೆದಿದೆ.

ಕಲಬುರಗಿ, ಮಾರ್ಚ್​ 30: ಜಿಲ್ಲೆಯ ಆರಾಧ್ಯ ಧೈವ ಶ್ರೀ ಶರಣಬಸವೇಶ್ವರರ 202ನೇ ಮಹಾರಥೋತ್ಸವ (Sharanbasaveshwara Maharathotsa) ಶನಿವಾರ ಬಹಳ ಅದ್ದೂರಿಯಾಗಿ ನೆರವೇರಿದೆ. ನಗರದ ಶರಣಬಸವೇಶ್ವರರ ಆವರಣದಲ್ಲಿ ಮಹಾ ರಥೋತ್ಸವ ಮಾಡಲಾಗಿದೆ. ಲಕ್ಷಾಂತರ ಭಕ್ತರ ಮಧ್ಯೆ ರಥೋತ್ಸವ ಸಾಗಿತು. ರಥೋತ್ಸವ ವೇಳೆ 8ನೇ ಪೀಠಾಧಿಪತಿ ಶರಣಬಸಪ್ಪ ಮತ್ತು 9 ನೇ ಪೀಠಾಧಿಪತಿ ಚಿರಂಜಿವಿ ದೊಡ್ಡಪ್ಪ ಅಪ್ಪ‌ ಅವರು ಉಪಸ್ಥಿತರಿದ್ದರು. ಲಕ್ಷಾಂತರ ಭಕ್ತರ ಮಧ್ಯೆ ಅದ್ದೂರಿ ಜಾತ್ರಾ ಮಹೋತ್ಸವ ನಡೆದಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 30, 2024 09:21 PM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More