DC ಕಚೇರಿ ಎದುರು ಪ್ರತಿಭಟನೆಗೆ ಬಂದವರು ಕಸ ಹಾಕಿ ಹೋದ್ರು, ಸ್ವಚ್ಛಗೊಳಿಸಿದ ಪೊಲೀಸ್ ಇನ್ಸ್ಪೆಕ್ಟರ್
DC ಕಚೇರಿ ಎದುರು ಪ್ರತಿಭಟನೆಗೆ ಬಂದವರು ಕಸ ಹಾಕಿ ಹೋಗಿದ್ದು, ಅದನ್ನು ಕಲಬುರಗಿ ನಗರದ ಅಶೋಕ ನಗರ ಠಾಣೆಯ ಸಿಪಿಐ ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದೆ.
ಕಲಬುರಗಿ: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು (ಡಿಸೆಂಬರ್ 14) ರೈತರು ಪ್ರತಿಭಟಿಸಿದ್ರು. ಪ್ರತಿಭಟನೆಗೆ ತೊಗರಿ ಗಿಡಗಳನ್ನು ತಂದಿದ್ದ ರೈತರು ಬಳಿಕ ಅಲ್ಲಿಯೇ ಬಿಟ್ಟು ಹೋಗಿದ್ರು. ಅಷ್ಟೇ ಅಲ್ಲ.. ಆವರಣ ಸುತ್ತಮುತ್ತ ಕಸ ಕಡ್ಡಿಯಿಂದ ತುಂಬಿ ತುಳುಕುತ್ತಿತ್ತು.
ಈ ವೇಳೆ ಕಲಬುರಗಿ ನಗರದ ಅಶೋಕ ನಗರ ಠಾಣೆಯ ಸಿಪಿಐ ಪಂಡಿತ್ ಸಾಗರ್ ಆವರಣವನ್ನು ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದ್ದು, ಕಲಬುರಗಿಯ ಪೊಲೀಸ್ ಇನ್ಸ್ಪೆಕ್ಟರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

