ಚಿತ್ತಾಪುರದಲ್ಲಿ ಮೊಳಗಿದ ಆರ್​​ಎಸ್​ಎಸ್​​ ಗೀತೆ: ವಿಡಿಯೋ ನೋಡಿ

Edited By:

Updated on: Nov 16, 2025 | 5:11 PM

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ರಾಷ್ಟ್ರೀಯ ಸೇಯಂಸೇವಕ ಸಂಘ​ ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಭಾಗವಹಿಸಿದ್ದರು. ಆಯೋಜಕರು ನೀಡಿದ್ದ ಪಟ್ಟಿಯಲ್ಲಿ ಹೆಸರಿದ್ದವರಿಗಷ್ಟೇ ಅವಕಾಶ ನೀಡಲಾಗಿತ್ತು. ಪಥಸಂಚಲನ ಆರಂಭಕ್ಕೂ ಮುನ್ನ ಚಿತ್ತಾಪುರದಲ್ಲಿ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು. ವಿಡಿಯೋ ನೋಡಿ.

ಕಲಬುರಗಿ, ನವೆಂಬರ್​ 16: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್​​ಎಸ್​ಎಸ್​​ (RSS) ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಆಗಮಿಸಿದ್ದಾರೆ. ಪಥಸಂಚಲನ ಆರಂಭಕ್ಕೂ ಮುನ್ನ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More