ಕಲಬುರಗಿ: ಭೀಮಾ ನದಿ ಅಬ್ಬರಕ್ಕೆ ಊರಿಗೂರೆ ಮುಳುಗಡೆ; ಮನೆ ಬಿಟ್ಟು ಹೊರಟ ಗ್ರಾಮಸ್ಥರು

Edited By:

Updated on: Sep 29, 2025 | 12:47 PM

ಭೀಮಾ ನದಿ ಪ್ರವಾಹಕ್ಕೆ ಕಲಬುರಗಿ ಜಿಲ್ಲೆಯ ಜನರು ತತ್ತರಗೊಂಡಿದ್ದಾರೆ. ಜೇವರ್ಗಿ ತಾಲೂಕಿನ ಮಂದರವಾಡ ಗ್ರಾಮ‌ ಸಂಪೂರ್ಣ ಜಲಾವೃತಗೊಂಡಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಎಸ್​ಡಿಆರ್​​ಎಫ್ ತಂಡ‌ದಿಂದ ನೆರೆ ಸಂತ್ರಸ್ಥರನ್ನು ರಕ್ಷಣೆ ಮಾಡಲಾಗಿದೆ. ಗ್ರಾಮಸ್ಥರು ಮನೆ, ಮಠ ಬಿಟ್ಟು ಹೊರಟು ಹೋಗಿದ್ದಾರೆ. ವಿಡಿಯೋ ನೋಡಿ.

ಕಲಬುರಗಿ, ಸೆಪ್ಟೆಂಬರ್​ 29: ಭೀಮಾ ನದಿ (Bhima River) ಪ್ರವಾಹದಿಂದಾಗಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದರವಾಡ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಹೀಗಾಗಿ ಗ್ರಾಮಸ್ಥರು ಮನೆ, ಮಠ ಬಿಟ್ಟು ಬೇರೆಡೆ ತೆರಳುತ್ತಿದ್ದಾರೆ. ಸದ್ಯ ಎಸ್​ಡಿಆರ್​​ಎಫ್ ತಂಡ‌ದಿಂದ ನೆರೆ ಸಂತ್ರಸ್ಥರನ್ನು ರಕ್ಷಣೆ ಮಾಡಲಾಗಿದೆ. ಶಾಸಕ ಅಜಯ್ ಸಿಂಗ್ ಮತ್ತು ಸರ್ಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 29, 2025 12:46 PM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More