AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬಾದ್​ನಲ್ಲಿ ಚೌಡಯ್ಯ ಮೂರ್ತಿ ಭಗ್ನ ; ಉದ್ವಿಘ್ನ ಪರಿಸ್ಥಿತಿ ನಿರ್ಮಾಣ

ಶಹಬಾದ್​ನಲ್ಲಿ ಚೌಡಯ್ಯ ಮೂರ್ತಿ ಭಗ್ನ ; ಉದ್ವಿಘ್ನ ಪರಿಸ್ಥಿತಿ ನಿರ್ಮಾಣ

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಭಾವನಾ ಹೆಗಡೆ|

Updated on:Oct 10, 2025 | 3:11 PM

Share

ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದು, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.

ಕಲಬುರಗಿ, ಅಕ್ಟೋಬರ್ 10: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದು, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ-ಶಹಬಾದ್ ರಸ್ತೆ ತಡೆದು ಭಂಕೂರು ಕ್ರಾಸ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ‌ ಮಾಡಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 10, 2025 02:31 PM