AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರ, ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್

ಕನಕಪುರ, ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್

ಪ್ರಶಾಂತ್​ ಬಿ.
| Updated By: Ganapathi Sharma|

Updated on:Jul 22, 2025 | 8:55 AM

Share

ಇತ್ತೀಚೆಗೆ ರಾಮನಗರದಲ್ಲಿ ರೈತರ ಜಮೀನುಗಳಿಗೆ ಕಾಡಾನಗೆಳು ಲಗ್ಗೆ ಇಡುತ್ತಿರು ಪ್ರಕರಣಗಳು ಹೆಚ್ಚಾಗಿವೆ. ಕಾಡಾನೆ ಹಾವಳಿಗೆ ಕಡಿವಾಣ ಹಾಕುವಂತೆ ರೈತರು ಆಗ್ರಹಿಸಿದ್ದಾರೆ. ಇದೇ ಸಂದರ್ಭದಲ್ಲಿ, ಕಾಡಾನೆಯೊಂದು ರಸ್ತೆ ದಾಟುತ್ತಾ ಏಕಾಏಕಿ ಕಾರಿಗೆ ಅಡ್ಡಬಂದು ಎದುರುಬದುರಾದ ಘಟನೆ ನಡೆದಿದೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ.

ರಾಮನಗರ, ಜುಲೈ 22: ರಾಮನಗರ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕಾಡಿನಿಂದ ನಾಡಿಗೆ ಬಂದ ಗಜರಾಜ, ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಭಯಾನಕ ಕ್ಷಣದ ವಿಡಿಯೋ ಈಗ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 22, 2025 08:54 AM