ರಾಮುನ ಕಳೆದುಕೊಂಡ ಮಾಲಾಶ್ರೀ ಮತ್ತು ಮಕ್ಕಳ ಅಕ್ರಂದನ
ರಾಮುನ ಕಳೆದುಕೊಂಡ ಮಾಲಾಶ್ರೀ ಮತ್ತು ಮಕ್ಕಳ ಅಕ್ರಂದನ

ರಾಮುನ ಕಳೆದುಕೊಂಡ ಮಾಲಾಶ್ರೀ ಮತ್ತು ಮಕ್ಕಳ ಅಕ್ರಂದನ

ಸಾಧು ಶ್ರೀನಾಥ್​

Updated on: Apr 27, 2021 | 2:17 PM

ನಟಿ ಮಾಲಾಶ್ರೀ ಗಂಡ ಚಿತ್ರ ನಿರ್ಮಾಪಕ ಕೋಟಿ ರಾಮು ಪಾರ್ಥಿವ ಶರೀರವನ್ನ ರಾಮಯ್ಯ ಆಸ್ಪತ್ರೆಯಿಂದ ರವಾನೆ ಮಾಡುವಾಗ ಮಾಲಾಶ್ರೀ ಮತ್ತು ಮಕ್ಕಳು ಕಣ್ಣೀರು

ನಿನ್ನೆ ನಟಿ ಮಾಲಾಶ್ರೀ ಗಂಡ ಚಿತ್ರ ನಿರ್ಮಾಪಕ ಕೋಟಿ ರಾಮು ನಿಧನರಾಗಿದ್ದಾರೆ. ಅಂತ್ಯಕ್ರಿಯೆಗೆ ಇಂದು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಇಂದು 11.30 ರ ವೇಳೆಗೆ ಅಂತ್ಯಕ್ತಿಯೆ ನಡೆಯುತ್ತೆ ಎನ್ನಲಾಗಿದೆ. ಕುಣಿಗಲ್ ತಾಲ್ಲೂಕು ಅಮೃತಹಳ್ಳಿ ಹೋಬಳಿಯ ಕೊಡಿಗೆಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ರಾಮಯ್ಯ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನ ರವಾನೆ ಮಾಡುವಾಗ ಮಾಲಾಶ್ರೀ ಮತ್ತು ಮಕ್ಕಳು ಕಣ್ಣೀರು ಹಾಕಿದ್ದಾರೆ.
(kanasina rani malashree cries at her husband ramu body who died of covid 19 in bengaluru)

Published on: Apr 27, 2021 02:17 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು