ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿ

|

Updated on: Mar 03, 2025 | 11:03 PM

ಕಾಪು ಕ್ಷೇತ್ರದಲ್ಲಿ ಇರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್​ ನಟಿ, ಸಂಸದೆ ಕಂಗನಾ ರಣಾವತ್ ಅವರು ಭೇಟಿ ನೀಡಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕಂಗನಾ ಭಾಗಿ ಆಗಿದ್ದಾರೆ. ಮಂಡಿ ಕ್ಷೇತ್ರದ ಸಂಸದೆ ಆಗಿರುವ ಕಂಗನಾ ರಣಾವತ್ ಅವರು ಮಾರಿಯಮ್ಮನ ದರ್ಶನದ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು.

ಮಾರ್ಚ್​ 03, ಉಡುಪಿ: ಕಾಪು ಕ್ಷೇತ್ರದಲ್ಲಿರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಂಸದೆ, ಬಾಲಿವುಡ್​ ನಟಿ ಕಂಗನಾ ರಣಾವತ್  (Kangana Ranaut) ಭೇಟಿ ನೀಡಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದಾರೆ. ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್ ಅವರು ಮಾರಿಯಮ್ಮ ದೇವಿಯ ದರ್ಶನದ ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದರು.

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.