‘ಕರ್ನಾಟಕದ ಪರ ಏರುಧ್ವನಿಯಲ್ಲಿ ಮಾತನಾಡಿದ ಸುದೀಪ್ಗೆ ಅಭಿನಂದನೆ’
ಸುದೀಪ್ ಅವರು ನೀಡಿದ ಕೌಂಟರ್ ಬಗ್ಗೆ ಅನೇಕರಿಗೆ ಹೆಮ್ಮೆ ಇದೆ. ಕನ್ನಡ ಪರ ಸಂಘಟನೆಯ ಹೋರಾಟಗಾರ ಪ್ರವೀಣ್ ಶೆಟ್ಟಿ (Praveen Shetty) ಅವರು ಈ ಬಗ್ಗೆ ಮಾತನಾಡಿದ್ದಾರೆ.
‘ಹಿಂದಿ ನಮ್ಮ ರಾಷ್ಟ್ರಭಾಷೆ’ ಎಂದು ಹೇಳಿದ ಅಜಯ್ ದೇವಗನ್ (Ajay Devgn) ಅವರಿಗೆ ಕಿಚ್ಚ ಸುದೀಪ್ (Kichcha Sudeep) ಅವರು ಸರಿಯಾಗಿ ತಿರುಗೇಟು ನೀಡಿದ್ದಾರೆ. ಅಜಯ್ ದೇವಗನ್ ನಂತರ ಕ್ಷಮೆ ಕೇಳಿದ್ದರು. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸುದೀಪ್ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸುದೀಪ್ ಅವರು ನೀಡಿದ ಕೌಂಟರ್ ಬಗ್ಗೆ ಅನೇಕರಿಗೆ ಹೆಮ್ಮೆ ಇದೆ. ಕನ್ನಡ ಪರ ಸಂಘಟನೆಯ ಹೋರಾಟಗಾರ ಪ್ರವೀಣ್ ಶೆಟ್ಟಿ (Praveen Shetty) ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಕರ್ನಾಟಕದ ಪರ ಏರುಧ್ವನಿಯಲ್ಲಿ ಮಾತನಾಡಿದ ಸುದೀಪ್ಗೆ ಅಭಿನಂದನೆಗಳು’ ಎಂದು ಅವರು ಹೇಳಿದ್ದಾರೆ. ಇದಲ್ಲದೆ, ಚಿತ್ರರಂಗದವರಿಂದಲೂ ಸುದೀಪ್ಗೆ ಬೆಂಬಲ ಸಿಗುತ್ತಿದೆ. ನಟಿ ರಮ್ಯಾ ಸೇರಿ ಸಾಕಷ್ಟು ಮಂದಿ ಸುದೀಪ್ ಪರ ಟ್ವೀಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ: ಧನಂಜಯಗೆ ಸುದೀಪ್ ಸ್ಪೆಷಲ್ ಟ್ರೀಟ್; ಕಿಚ್ಚನ ಕೈರುಚಿ ಸವಿದ ಡಾಲಿ ಫುಲ್ ಖುಷ್
ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ; ಹಿಂದಿ ಬಗ್ಗೆ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿ ಸಿಎಂ ಬೊಮ್ಮಾಯಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

