ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ದಾಂಪತ್ಯದಲ್ಲಿ ಇರುವ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಜನರು ಈ ದೇವಾಯಲಕ್ಕೆ ಬರುತ್ತಾರೆ. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಾರೆ. ನಟ ದರ್ಶನ್ ಹಾಗೂ ಅವರ ಕುಟುಂಬದವರು ಮಾಡಿಸಿದ ಪೂಜೆಯ ಬಗ್ಗೆ ದೇವಸ್ಥಾನದ ಸಿಬ್ಬಂದಿ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ಪ್ರತಿ ವರ್ಷ 28 ದಿನಗಳು ಮಾತ್ರ ಕೇರಳದ ಕೊಟ್ಟಿಯೂರು ದೇವಸ್ಥಾನ (Kottiyoor Temple) ತೆರೆದಿರುತ್ತದೆ. ಈ ದೇವಸ್ಥಾನಕ್ಕೆ ದಂಪತಿಗಳು ಬರುವುದೇ ಹೆಚ್ಚು.ಇತ್ತೀಚೆಗೆ ನಟ ದರ್ಶನ್ (Darshan) ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಅವರು ಇಲ್ಲಿಗೆ ಭೇಟಿ ನೀಡಿದ್ದರು. ದಾಂಪತ್ಯದಲ್ಲಿ ಇರುವ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ದೇವಾಯಲಕ್ಕೆ ಜನರು ಬರುತ್ತಾರೆ. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಾರೆ. ದರ್ಶನ್ ಮಾಡಿಸಿದ ಪೂಜೆಯ ಬಗ್ಗೆ ದೇವಸ್ಥಾನದ ಸಿಬ್ಬಂದಿ ಮಾತನಾಡಿದ್ದಾರೆ. ‘ಬೆಳ್ಳಿ ಕೊಡವನ್ನು ದೇವರಿಗೆ ಸಮರ್ಪಿಸುವುದಾಗಿ ದರ್ಶನ್ ಹೇಳಿದ್ದಾರೆ. ಇಡೀ ಕುಟುಂಬದವರು ಸಂತೋಷವಾಗಿ ವಾಪಸ್ ತೆರಳಿದರು. ಮುಂದಿನ ವರ್ಷ ಕೂಡ ಅವರು ಬರುತ್ತಾರೆ’ ಎಂದು ದೇವಸ್ಥಾನದ ಸಿಬ್ಬಂದಿ ರಮೇಶ್ ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
