AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

ಮದನ್​ ಕುಮಾರ್​
|

Updated on: May 07, 2025 | 7:15 PM

ಪಾಕಿಸ್ತಾನದ ಉಗ್ರರ ವಿರುದ್ಧ ಭಾರತದ ಸೇನೆ ಗುಡುಗಿದೆ. ಪಹಲ್ಗಾಮ್​​ನಲ್ಲಿ ದಾಳಿ ಮಾಡಿದ ಉಗ್ರರ ಹುಟ್ಟಡಗಿಸಲು ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪ್ರತಿದಾಳಿ ಮಾಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಕೂಡ ಮಾತನಾಡಿದ್ದಾರೆ. ಶಿವಣ್ಣ ಮಾತನಾಡಿದ ವಿಡಿಯೋ ಇಲ್ಲಿದೆ..

ಪಾಕಿಸ್ತಾನದ ಉಗ್ರರ ವಿರುದ್ಧ ಭಾರತದ ಸೇನೆ ಗುಡುಗಿದೆ. ಪಹಲ್ಗಾಮ್​​ನಲ್ಲಿ (Pahalgam) ದಾಳಿ ಮಾಡಿದ ಉಗ್ರರ ಹುಟ್ಟಡಗಿಸಲು ‘ಆಪರೇಷನ್ ಸಿಂಧೂರ್’ (Operation Sindoor) ಹೆಸರಿನಲ್ಲಿ ಪ್ರತಿದಾಳಿ ಮಾಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಕೂಡ ಮಾತನಾಡಿದ್ದಾರೆ. ‘ನನಗೆ ಹುಷಾರಿರಲಿಲ್ಲ. ಹಾಗಾಗಿ ಈ ಘಟನೆ ಬಗ್ಗೆ ಹೆಚ್ಚು ಗೊತ್ತಿರಲಿಲ್ಲ. ಈಗ ಕೇಳಿದೆ. ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡರೂ ಸರಿಯಾಗಿ ಇರುತ್ತದೆ. ಅದು ತಿಳಿಯದೇ ಇಂಥ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪಹಲ್ಗಾಮ್​​ನಲ್ಲಿ ನಡೆದ ದಾಳಿ ತುಂಬ ನೋವಿನ ಘಟನೆ’ ಎಂದು ಶಿವಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.