‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ

‘ಇದು ಶಕ್ತಿಶಾಲಿ ದೇವಸ್ಥಾನ ಎಂದು ನನ್ನ ಸ್ನೇಹಿತೆ ಹೇಳಿದ್ದರು. ನಾನು ಇಲ್ಲಿ ಪ್ರಾರ್ಥನೆ ಮಾಡಿ ಹೋದ ಬಳಿಕ ಮೂರೇ ತಿಂಗಳಲ್ಲಿ ಸಾಕಷ್ಟು ಪವಾಡಗಳು ಆಗಿವೆ. ಬಹಳ ಖುಷಿ ಎನಿಸುತ್ತದೆ. ಈ ಜಾಗದಲ್ಲಿ ತುಂಬ ಪಾಸಿಟಿವ್​ ಎನರ್ಜಿ ಇದೆ’ ಎಂದು ಮಾಲಾಶ್ರೀ ಹೇಳಿದ್ದಾರೆ.

‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ
|

Updated on: Aug 10, 2023 | 4:35 PM

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟಿ ಮಾಲಾಶ್ರೀ ಅವರು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಇಂದು (ಆಗಸ್ಟ್​ 10) ಭೇಟಿ ನೀಡಿದ್ದಾರೆ. ಪುತ್ರಿ ಅನನ್ಯಾ ಮತ್ತು ಸ್ನೇಹಿತರ ಜೊತೆಗೆ ಬಂದು ಅವರು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಕೊರಗಜ್ಜ (Koragajja) ದೈವದ ಬಗ್ಗೆ ಮಾತನಾಡಿದ್ದಾರೆ. ‘ಇದು ಶಕ್ತಿಶಾಲಿ ದೇವಸ್ಥಾನ ಎಂದು ನನ್ನ ಸ್ನೇಹಿತೆ ಹೇಳಿದ್ದರು. ನಾನು ಇಲ್ಲಿ ಪ್ರಾರ್ಥನೆ ಮಾಡಿ ಹೋದ ಬಳಿಕ ಮೂರೇ ತಿಂಗಳಲ್ಲಿ ಸಾಕಷ್ಟು ಪವಾಡಗಳು ಆಗಿವೆ. ತುಂಬ ಖುಷಿ ಎನಿಸುತ್ತದೆ. ಈ ಜಾಗದಲ್ಲಿ ಬಹಳ ಪಾಸಿಟಿವ್​ ಎನರ್ಜಿ ಇದೆ. ದೇವಸ್ಥಾನದ ಒಳಗೆ ಹೋದಾಗ ಆ ಫೀಲ್​ ಬರುತ್ತದೆ. ಇಲ್ಲಿಗೆ ಮತ್ತೆ ಮತ್ತೆ ಬರುತ್ತೇನೆ’ ಎಂದು ಮಾಲಾಶ್ರೀ (Malashree) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​