AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ

‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ

ಮದನ್​ ಕುಮಾರ್​
|

Updated on: Aug 10, 2023 | 4:35 PM

Share

‘ಇದು ಶಕ್ತಿಶಾಲಿ ದೇವಸ್ಥಾನ ಎಂದು ನನ್ನ ಸ್ನೇಹಿತೆ ಹೇಳಿದ್ದರು. ನಾನು ಇಲ್ಲಿ ಪ್ರಾರ್ಥನೆ ಮಾಡಿ ಹೋದ ಬಳಿಕ ಮೂರೇ ತಿಂಗಳಲ್ಲಿ ಸಾಕಷ್ಟು ಪವಾಡಗಳು ಆಗಿವೆ. ಬಹಳ ಖುಷಿ ಎನಿಸುತ್ತದೆ. ಈ ಜಾಗದಲ್ಲಿ ತುಂಬ ಪಾಸಿಟಿವ್​ ಎನರ್ಜಿ ಇದೆ’ ಎಂದು ಮಾಲಾಶ್ರೀ ಹೇಳಿದ್ದಾರೆ.

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟಿ ಮಾಲಾಶ್ರೀ ಅವರು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಇಂದು (ಆಗಸ್ಟ್​ 10) ಭೇಟಿ ನೀಡಿದ್ದಾರೆ. ಪುತ್ರಿ ಅನನ್ಯಾ ಮತ್ತು ಸ್ನೇಹಿತರ ಜೊತೆಗೆ ಬಂದು ಅವರು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಕೊರಗಜ್ಜ (Koragajja) ದೈವದ ಬಗ್ಗೆ ಮಾತನಾಡಿದ್ದಾರೆ. ‘ಇದು ಶಕ್ತಿಶಾಲಿ ದೇವಸ್ಥಾನ ಎಂದು ನನ್ನ ಸ್ನೇಹಿತೆ ಹೇಳಿದ್ದರು. ನಾನು ಇಲ್ಲಿ ಪ್ರಾರ್ಥನೆ ಮಾಡಿ ಹೋದ ಬಳಿಕ ಮೂರೇ ತಿಂಗಳಲ್ಲಿ ಸಾಕಷ್ಟು ಪವಾಡಗಳು ಆಗಿವೆ. ತುಂಬ ಖುಷಿ ಎನಿಸುತ್ತದೆ. ಈ ಜಾಗದಲ್ಲಿ ಬಹಳ ಪಾಸಿಟಿವ್​ ಎನರ್ಜಿ ಇದೆ. ದೇವಸ್ಥಾನದ ಒಳಗೆ ಹೋದಾಗ ಆ ಫೀಲ್​ ಬರುತ್ತದೆ. ಇಲ್ಲಿಗೆ ಮತ್ತೆ ಮತ್ತೆ ಬರುತ್ತೇನೆ’ ಎಂದು ಮಾಲಾಶ್ರೀ (Malashree) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More