ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

Edited By: ವಿವೇಕ ಬಿರಾದಾರ

Updated on: Jan 10, 2025 | 11:14 AM

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಓರ್ವ ರೈತ ತನ್ನ ಬೆಳೆಗೆ ದೃಷ್ಟಿ ತಾಗಬಾರದೆಂದು ವಿನೂತನ ದಾರಿ ಕಂಡುಕೊಂಡಿದ್ದಾರೆ. ಕಲ್ಮೇಶ್ ಹಾಗೂ ಶಿವಕುಮಾರ ಹಂಚಿನಾಳ ರೈತ ಸಹೋದರರು ತಮ್ಮ ಹೊಲದಲ್ಲಿ ಬೆಳೆದಿರುವ ಎಲೆಕೋಸು ಬೆಳೆಗೆ ದೃಷ್ಟಿ ತಾಗದಿರಲೆಂದು ಗೊಂಬೆ ಬದಲಿಗೆ ಚಿತ್ರನಟಿಯರ ಭಾವಚಿತ್ರ ನೇತು ಹಾಕಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಓರ್ವ ರೈತ ತನ್ನ ಬೆಳೆಗೆ ದೃಷ್ಟಿ ತಾಗಬಾರದೆಂದು ವಿನೂತನ ದಾರಿ ಕಂಡುಕೊಂಡಿದ್ದಾರೆ. ಕಲ್ಮೇಶ್ ಹಾಗೂ ಶಿವಕುಮಾರ ಹಂಚಿನಾಳ ರೈತ ಸಹೋದರರು ತಮ್ಮ ಹೊಲದಲ್ಲಿ ಬೆಳೆದಿರುವ ಎಲೆಕೋಸು ಬೆಳೆಗೆ ದೃಷ್ಟಿ ತಾಗದಿರಲೆಂದು ಗೊಂಬೆ ಬದಲಿಗೆ ಚಿತ್ರನಟಿಯರಾದ ರಚಿತಾ ರಾಮ್, ರಶ್ಮಿಕಾ, ಶ್ರೀಲೀಲಾ, ರೀಷ್ಮಾ ಭಾವಚಿತ್ರ ನೇತು ಹಾಕಿದ್ದಾರೆ.

ಸಹೋದರರು ಹಿಂದೆ ಇದೇ ಹೊಲದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಚೆನ್ನಾಗಿ ಬೆಳೆದ ಕಲ್ಲಂಗಡಿಗೆ ಜನರ ದೃಷ್ಟಿ ಬಿದ್ದು ಮುಂದೆ ಸರಿಯಾಗಿ ಬೆಳೆಯದೆ ಲಾಸ್ ಆಗಿತ್ತು. ಹೀಗಾಗಿ, ಇದೀಗ ಜನರ ವಕ್ರ ದೃಷ್ಟಿ ತಪ್ಪಿಸಲು ರೈತರ ಸಹೋದರರು ಚಿತ್ರ ನಟಿಯರು ಕಟೌಟ್ ಹಾಕಿದ್ದಾರೆ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More