ಭಾರೀ ಮಳೆಗೆ ಬಳ್ಳಾರಿಯ ಸಂಡೂರು ಬಳಿ ಸೇತುವೆ ಕುಸಿದು ಜನ ಮತ್ತು ವಾಹನ ಸಂಚಾರಕ್ಕೆ ದೊಡ್ಡ ಅಡಚಣೆ!

ಕಳೆದ ರಾತ್ರಿ ಸುರಿದ ಭಾರೀ ಮಳೆಗೆ 2014 ರಲ್ಲಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದಿದೆ. ತಿಮ್ಲಾಪುರ ಜನರಿಗೆ ಸಣ್ಣೂರಿಗೆ ಸಂಪರ್ಕ ಕಲ್ಪಿಸುವ ಏಕೈಕ ಸಾಧನ ಈ ಸೇತುವೆಯಾಗಿತ್ತು. ಅದು ಈ ಸ್ಥಿತಿ ತಲುಪಿರುವುದರಿಂದ ವಾಹನ ಸಂಚಾರ ನಿಂತಿದೆ, ವಾಹನಗಳ ಮಾತು ಹಾಗಿರಲಿ, ಜನ ತಮ್ಮ ಹೊಲಗದ್ದೆಗಳಿಗೆ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗಲು ಎಷ್ಟೆಲ್ಲ ಪರದಾಡಬೇಕಿದೆ ಅನ್ನೋದನ್ನು ಗಮನಿಸಿ.

ಭಾರೀ ಮಳೆಗೆ ಬಳ್ಳಾರಿಯ ಸಂಡೂರು ಬಳಿ ಸೇತುವೆ ಕುಸಿದು ಜನ ಮತ್ತು ವಾಹನ ಸಂಚಾರಕ್ಕೆ ದೊಡ್ಡ ಅಡಚಣೆ!
|

Updated on: Jun 03, 2024 | 6:42 PM

ಬಳ್ಳಾರಿ: ಮಳೆಗಾಲದ ಮೊದಲ ಮಳೆಗೆ ರಾಜ್ಯದಲ್ಲಿ ಪರಿಸ್ಥಿತಿ ಹೀಗಿದೆ. ನಿಮಗೆ ದೃಶ್ಯಗಳಲ್ಲಿ ಕಾಣುತ್ತಿರೋದು ಜಿಲ್ಲೆಯ ಸಣ್ಣೂರು ತಾಲ್ಲೂಕಿನ (Sandur taluk) ತಿಮ್ಮಾಪುರ ಗ್ರಾಮದ ಸೇತುವೆ (Thimmalapur bridge). ನಮ್ಮ ಬಳ್ಳಾರಿ ವರದಿಗಾರ ಹೇಳುವ ಪ್ರಕಾರ ಇದು ಸೇತುವೆ ಬಹಳ ಹಳೆಯದೇನೂ ಅಲ್ಲ, ಕೇವಲ ಹತ್ತು ವರ್ಷಗಳ ಹಿಂದೆ (10 years back) ನಿರ್ಮಾಣಗೊಂಡಿದ್ದ ಸೇತುವೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ 2014 ರಲ್ಲಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದಿದೆ. ತಿಮ್ಲಾಪುರ ಜನರಿಗೆ ಸಣ್ಣೂರಿಗೆ ಸಂಪರ್ಕ ಕಲ್ಪಿಸುವ ಏಕೈಕ ಸಾಧನ ಈ ಸೇತುವೆಯಾಗಿತ್ತು. ಅದು ಈ ಸ್ಥಿತಿ ತಲುಪಿರುವುದರಿಂದ ವಾಹನ ಸಂಚಾರ ನಿಂತಿದೆ, ವಾಹನಗಳ ಮಾತು ಹಾಗಿರಲಿ, ಜನ ತಮ್ಮ ಹೊಲಗದ್ದೆಗಳಿಗೆ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗಲು ಎಷ್ಟೆಲ್ಲ ಪರದಾಡಬೇಕಿದೆ ಅನ್ನೋದನ್ನು ಗಮನಿಸಿ. ಆ ಕಡೆಯಿಂದ ಬರುವ ವಾಹನಗಳನ್ನು ಬಂದ ದಾರಿಯಿಂದಲೇ ವಾಪಸ್ಸು ಕಳಿಸಲಾಗುತ್ತಿದೆಯಂತೆ. ತಿಮ್ಲಾಪುರ ಜನ ಆದಷ್ಟು ಬೇಗ ಹೊಸದಾಗಿ ಮತ್ತು ಕುಸಿದ್ದುಬಿದ್ದಿರುವುದಕ್ಕಿಂತ 20ಅಡಿ ಹೆಚ್ಚುವರಿ ಎತ್ತರದ ಸೇತುವೆ ನಿರ್ಮಾಣ ಮಾಡುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚಿಕ್ಕಮಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ಕೋಡಿ ಬಿದ್ದ ಯರದಕೆರೆ ಗ್ರಾಮದ ದೊಡ್ಡಮ್ಮ ದೇವಿ ಕೆರೆ, ಗ್ರಾಮ ಜಲಾವೃತ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್