ಬೆಂಗಳೂರಲ್ಲಿ ವಾರದ ನಂತರ ಪ್ರತ್ಯಕ್ಷನಾದ ಮಳೆರಾಯ, ನಗರದಲ್ಲೆಡೆ ಆಹ್ಲಾದಕರ ವಾತಾವರಣ

ಸಾಮಾನ್ಯವಾಗಿ ಜೂನ್ 7 ರ ನಂತರ ಮುಂಗಾರು ಕರ್ನಾಟಕವನ್ನು ಪ್ರವೇಶಿಸುತ್ತದೆ ಅದರೆ ಈ ಬಾರಿ ಒಂದು ವಾರದಷ್ಟು ಮೊದಲೇ ಅದರ ಪ್ರವೇಶವಾಗಲಿದೆ. ಬೆಂಗಳೂರಲ್ಲಿ ಇಂದು ಬೆಳಗ್ಗೆಯಿಂದ ತಾಪಮಾನ ಜಾಸ್ತಿಯಿರದಿದ್ದರೂ ಅಸಹನೀಯ ಧಗೆ ಇತ್ತು. ಮಧ್ಯಾಹ್ನದ ನಂತರ ಎಲ್ಲಡೆ ತಂಪು ಆವರಿಸಿದೆ.

ಬೆಂಗಳೂರಲ್ಲಿ ವಾರದ ನಂತರ ಪ್ರತ್ಯಕ್ಷನಾದ ಮಳೆರಾಯ, ನಗರದಲ್ಲೆಡೆ ಆಹ್ಲಾದಕರ ವಾತಾವರಣ
|

Updated on: Jun 01, 2024 | 5:11 PM

ಬೆಂಗಳೂರು: ನಗರದಲ್ಲಿ ಒಂದು ವಾರದ ಹಿಂದೆ ಸುರಿದು ನಾಪತ್ತೆಯಾಗಿದ್ದ ಮಳೆರಾಯ ಇವತ್ತು ಕೃಪೆತೋರಿದ್ದಾನೆ. ಬೆಂಗಳೂರಿನ (Bengaluru) ನಾನಾ ಭಾಗಗಳಲ್ಲಿ ಇಂದು ಮಧ್ಯಾಹ್ನದಿಂದ ಮಳೆಯಾಗುತ್ತಿದೆ. ಮಲ್ಲೇಶ್ವರಂ, ಅರ್ ಟಿ ನಗರ, ಯಶವಂತಪುರ, ನಾಗವಾರ, ಹೆಬ್ಬಾಳ, ಹೆಣ್ಣೂರು ಮತ್ತು ಇನ್ನು ಬೇರೆ ಬೇರೆ ಏರಿಯಾಗಳಲ್ಲಿ ಮಳೆಯಾಗಿದೆ. ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ. ಮುಂಗಾರು ಈಗಾಗಲೇ ಕೇರಳವನ್ನು ಪ್ರವೇಶಿಸಿದ್ದು ಅರಬ್ಬೀ ಸಮುದ್ರದ (Arabian Sea) ಅಗ್ನೇಯ ಭಾಗದಲ್ಲಿ ಸುಳಿಗಾಳಿ ಎದ್ದಿರುವ ಕಾರಣ ಕರ್ನಾಟಕದಲ್ಲಿ ಮಳೆಯಾಗಲಿದೆ. ಕೇರಳ ಪ್ರವೇಶಿಸಿರುವ ಮಾನ್ಸೂನ್ ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೂ ಲಗ್ಗೆಯಿಡಲಿದೆ ಎಂದು ಇಲಾಖೆಯ ಅಧಿಕಾರಿ ಸಿಎಸ್ ಪಾಟೀಲ್ ಹೇಳಿದ್ದಾರೆ. ಸಾಮಾನ್ಯವಾಗಿ ಜೂನ್ 7 ರ ನಂತರ ಮುಂಗಾರು ಕರ್ನಾಟಕವನ್ನು ಪ್ರವೇಶಿಸುತ್ತದೆ ಅದರೆ ಈ ಬಾರಿ ಒಂದು ವಾರದಷ್ಟು ಮೊದಲೇ ಅದರ ಪ್ರವೇಶವಾಗಲಿದೆ. ಬೆಂಗಳೂರಲ್ಲಿ ಇಂದು ಬೆಳಗ್ಗೆಯಿಂದ ತಾಪಮಾನ ಜಾಸ್ತಿಯಿರದಿದ್ದರೂ ಅಸಹನೀಯ ಧಗೆ ಇತ್ತು. ಮಧ್ಯಾಹ್ನದ ನಂತರ ಎಲ್ಲಡೆ ತಂಪು ಆವರಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Rains: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ, ಜೂನ್​ 2ರಿಂದ ಮಳೆ ಜೋರು

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್