ಎಸ್ಐಟಿ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಭವಾನಿ ರೇವಣ್ಣ ತಮ್ಮ ತೊಂದರೆ ಹೆಚ್ಚಿಸಿಕೊಳ್ಳುತ್ತಿದ್ದಾರೆ!

ಎಸ್ಐಟಿ ತಮ್ಮನ್ನು ಬಂಧಿಸಲಿದೆ ಎಂಬ ಭೀತಿ ಭವಾನಿಯವರನ್ನು ಕಾಡುತ್ತಿದ್ದು ಅದೇ ಕಾರಣಕ್ಕೆ ಅವರ ಮುಂದೆ ಪ್ರತ್ಯಕ್ಷರಾಗಲೊಲ್ಲರು ಎನ್ನಲಾಗುತ್ತಿದೆ. ಅದರೆ ಈ ಕಣ್ಣಾಮುಚ್ಚಾಲೆ ಆಟದಿಂದ ಪ್ರಯೋಜನವೇನೂ ಇಲ್ಲ, ಯಾಕೆಂದರೆ ಅಧಿಕಾರಿಗಳಂತೂ ವಿಚಾರಣೆ ನಡೆಸದೆ ಬಿಡಲಾರರು, ಅವರ ತಾಳ್ಮೆಯ ಪರೀಕ್ಷೇ ತೆಗೆದುಕೊಳ್ಳುತ್ತಿರುವ ಭವಾನಿ ತಮ್ಮ ಕಷ್ಟಗಳನ್ನು ಇಮ್ಮಡಿಸಿಕೊಳ್ಳುತ್ತಿದ್ದಾರೆ.

ಎಸ್ಐಟಿ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಭವಾನಿ ರೇವಣ್ಣ ತಮ್ಮ ತೊಂದರೆ ಹೆಚ್ಚಿಸಿಕೊಳ್ಳುತ್ತಿದ್ದಾರೆ!
|

Updated on: Jun 01, 2024 | 4:14 PM

ಹಾಸನ: ಪೊಲೀಸರು ಮತ್ತು ಕಾನೂನು ಜೊತೆ ಕಣ್ಣಾಮುಚ್ಚಾಲೆ ಅಡೋದು ಹೆಚ್ ಡಿ ರೇವಣ್ಣ (HD Revanna) ಕುಟುಂಬ ಹವ್ಯಾಸವಿರಬಹುದು. ಅಗಾಧ ಲೈಂಗಿಕ ಅಪರಾಧಗಳನ್ನೆಸಗಿದ (sexual offences) ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ರಾತ್ರೋರಾತ್ರಿ ಜರ್ಮನಿಗೆ ಪಲಾಯನಗೈಯುತ್ತಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಎಸ್ಐಟಿ ಅಧಿಕಾರಿಗಳು ಹೊಳೆನರಸಿಪುರದಲ್ಲಿರುವ ರೇವಣ್ಣರ ಚೆನ್ನಾಂಬಿಕಾ ನಿವಾಸಕ್ಕೆ ಅಗಮಿಸಿದಾಗ ಭವಾನಿ ರೇವಣ್ಣ ಮೇಡಂ (Bhavani Revanna) ನಾಪತ್ತೆ! ಅವರು ನಿಯಮಿತವಾಗಿ ಬಳಸುವ ಕಾರು ಮನೆಯ ಪಾರ್ಕಿಂಗ್ ಲಾಟ್ ನಲ್ಲಿದೆ. ಅವರ ಕಾರಿನೊಂದಿಗೆ ಪ್ರಜ್ವಲ್ ರೇವಣ್ಣ ಬಳಸುವ ಕಾರು ಸಹ ಇದೆ. ಬೆಳಗ್ಗೆ ಸುಮಾರು 11 ಗಂಟೆಗೆ ಮನೆ ಅವರಣ ಪ್ರವೇಶಿಸಿದ ಎಸ್ಐಟಿ ಅಧಿಕಾರಿಗಳು ಕಾದು ಕಾದು ಊಟಕ್ಕೂ ಹೋಗಿಬಂದರು, ಅದರೆ ಭವಾನಿಯವರು ವಾಪಸ್ಸಾಗಲಿಲ್ಲ. ಎಸ್ಐಟಿ ತಮ್ಮನ್ನು ಬಂಧಿಸಲಿದೆ ಎಂಬ ಭೀತಿ ಭವಾನಿಯವರನ್ನು ಕಾಡುತ್ತಿದ್ದು ಅದೇ ಕಾರಣಕ್ಕೆ ಅವರ ಮುಂದೆ ಪ್ರತ್ಯಕ್ಷರಾಗಲೊಲ್ಲರು ಎನ್ನಲಾಗುತ್ತಿದೆ. ಅದರೆ ಈ ಕಣ್ಣಾಮುಚ್ಚಾಲೆ ಆಟದಿಂದ ಪ್ರಯೋಜನವೇನೂ ಇಲ್ಲ, ಯಾಕೆಂದರೆ ಅಧಿಕಾರಿಗಳಂತೂ ವಿಚಾರಣೆ ನಡೆಸದೆ ಬಿಡಲಾರರು, ಅವರ ತಾಳ್ಮೆಯ ಪರೀಕ್ಷೇ ತೆಗೆದುಕೊಳ್ಳುತ್ತಿರುವ ಭವಾನಿ ತಮ್ಮ ಕಷ್ಟಗಳನ್ನು ಇಮ್ಮಡಿಸಿಕೊಳ್ಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ