ಹೆಚ್ ಡಿ ರೇವಣ್ಣ ಮನೆಗೆ ಬಂದಿದ್ದ ಭವಾನಿ ವಕೀಲೆಯರು ಮಾಧ್ಯಮದವರು ಕೇಳಿದಕ್ಕೆಲ್ಲ ಗೊತ್ತಿಲ್ಲವೆಂದರು!

ರೇವಣ್ಣರ ಮನೆಯಿಂದ ಹೊರಬಂದ ವಕೀಲೆಯರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಗೊತ್ತಿಲ್ಲ, ಮಾಹಿತಿ ಇಲ್ಲ ಉತ್ತರಗಳನ್ನು ಮಾತ್ರ ನೀಡಿದರು. ಇನ್ ಫ್ಯಾಕ್ಟ್, ಅವರು ಮಾಧ್ಯಮದವರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದರು. ಭವಾನಿ ರೇವಣ್ಣ ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಅಂತ ಕೇಳಿದಾಗ ವಕೀಲೆಯರಿಬ್ಬರು ಮುಗುಳ್ನಗುತ್ತಾ ನಮಗೆ ಮಾಹಿತಿ ಇಲ್ಲ ಅಂತ ಹೇಳಿದರು.

ಹೆಚ್ ಡಿ ರೇವಣ್ಣ ಮನೆಗೆ ಬಂದಿದ್ದ ಭವಾನಿ ವಕೀಲೆಯರು ಮಾಧ್ಯಮದವರು ಕೇಳಿದಕ್ಕೆಲ್ಲ ಗೊತ್ತಿಲ್ಲವೆಂದರು!
|

Updated on: Jun 01, 2024 | 5:51 PM

ಹಾಸನ: ಶಾಸಕ ಹೆಚ್ ಡಿ ರೇವಣ್ಣರ (HD Revanna) ಮನೆಗೆ ಇವತ್ತು ಮಧ್ಯಾಹ್ನ ಇಬ್ಬರು ಮಹಿಳಾ ಲಾಯರ್ ಗಳು (women lawyers) ಬಂದಿದ್ದರು. ಯಾಕೆ ಬಂದಿದ್ದರು, ಎಎಸ್ಐಟಿ ಅಧಿಕಾರಿಗಳಿಗೆ (SIT sleuths) ಕೊಟ್ಟ ಉತ್ತರವೇನು, ಭವಾನಿ ರೇವಣ್ಣ (Bhavani Revanna) ಎಲ್ಲಿದ್ದಾರೆ ಮೊದಲಾದ ಪ್ರಶ್ನೆಗಳಿಗೆ ಉತ್ತರ ಸಿಕ್ಕೀತು ಎಂದು ಮನೆಯ ಹೊರಗಡೆ ಕಾಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಸಿಕ್ಕಿದ್ದು ನಿರಾಸೆ. ರೇವಣ್ಣರ ಮನೆಯಿಂದ ಹೊರಬಂದ ವಕೀಲೆಯರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಗೊತ್ತಿಲ್ಲ, ಮಾಹಿತಿ ಇಲ್ಲ ಉತ್ತರಗಳನ್ನು ಮಾತ್ರ ನೀಡಿದರು. ಇನ್ ಫ್ಯಾಕ್ಟ್, ಅವರು ಮಾಧ್ಯಮದವರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದರು. ಭವಾನಿ ರೇವಣ್ಣ ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಅಂತ ಕೇಳಿದಾಗ ವಕೀಲೆಯರಿಬ್ಬರು ಮುಗುಳ್ನಗುತ್ತಾ ನಮಗೆ ಮಾಹಿತಿ ಇಲ್ಲ ಅಂತ ಹೇಳಿದರು. ಹೋಗ್ಲಿ, ಎಸ್ಐಟಿ ಅಧಿಕಾರಿಗಳಿಗೆ ಏನು ಹೇಳಿದ್ರಿ ಅದನ್ನಾದ್ರೂ ಹೇಳಿ ಅಂದಾಗ ನಿಮಗೆ ಹೇಳುತ್ತಿರುವುದನ್ನೇ ಅವರಿಗೂ ಹೇಳಿದ್ದೇವೆ ಅನ್ನುತ್ತಾರೆ. ಹಾಗಾದರೆ ಇಲ್ಲಿಗೆ ಬಂದಿದ್ಯಾಕೆ ಅಂತ ಕೇಳಿದರೆ, ಖಾಸಗಿ ಕೆಲಸದ ನಿಮಿತ್ತ ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಚ್ ಡಿ ರೇವಣ್ಣ ಹೊಳೆನರಸೀಪುರ ಮನೆ ಬಾಗಿಲಿಗೆ ಪೊಲೀಸರು, ಹೆಚ್ಚಿದ ಭವಾನಿ ರೇವಣ್ಣ ಆತಂಕ

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ