ಹೆಚ್ ಡಿ ರೇವಣ್ಣ ಮನೆಗೆ ಬಂದಿದ್ದ ಭವಾನಿ ವಕೀಲೆಯರು ಮಾಧ್ಯಮದವರು ಕೇಳಿದಕ್ಕೆಲ್ಲ ಗೊತ್ತಿಲ್ಲವೆಂದರು!

ರೇವಣ್ಣರ ಮನೆಯಿಂದ ಹೊರಬಂದ ವಕೀಲೆಯರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಗೊತ್ತಿಲ್ಲ, ಮಾಹಿತಿ ಇಲ್ಲ ಉತ್ತರಗಳನ್ನು ಮಾತ್ರ ನೀಡಿದರು. ಇನ್ ಫ್ಯಾಕ್ಟ್, ಅವರು ಮಾಧ್ಯಮದವರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದರು. ಭವಾನಿ ರೇವಣ್ಣ ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಅಂತ ಕೇಳಿದಾಗ ವಕೀಲೆಯರಿಬ್ಬರು ಮುಗುಳ್ನಗುತ್ತಾ ನಮಗೆ ಮಾಹಿತಿ ಇಲ್ಲ ಅಂತ ಹೇಳಿದರು.

ಹೆಚ್ ಡಿ ರೇವಣ್ಣ ಮನೆಗೆ ಬಂದಿದ್ದ ಭವಾನಿ ವಕೀಲೆಯರು ಮಾಧ್ಯಮದವರು ಕೇಳಿದಕ್ಕೆಲ್ಲ ಗೊತ್ತಿಲ್ಲವೆಂದರು!
|

Updated on: Jun 01, 2024 | 5:51 PM

ಹಾಸನ: ಶಾಸಕ ಹೆಚ್ ಡಿ ರೇವಣ್ಣರ (HD Revanna) ಮನೆಗೆ ಇವತ್ತು ಮಧ್ಯಾಹ್ನ ಇಬ್ಬರು ಮಹಿಳಾ ಲಾಯರ್ ಗಳು (women lawyers) ಬಂದಿದ್ದರು. ಯಾಕೆ ಬಂದಿದ್ದರು, ಎಎಸ್ಐಟಿ ಅಧಿಕಾರಿಗಳಿಗೆ (SIT sleuths) ಕೊಟ್ಟ ಉತ್ತರವೇನು, ಭವಾನಿ ರೇವಣ್ಣ (Bhavani Revanna) ಎಲ್ಲಿದ್ದಾರೆ ಮೊದಲಾದ ಪ್ರಶ್ನೆಗಳಿಗೆ ಉತ್ತರ ಸಿಕ್ಕೀತು ಎಂದು ಮನೆಯ ಹೊರಗಡೆ ಕಾಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಸಿಕ್ಕಿದ್ದು ನಿರಾಸೆ. ರೇವಣ್ಣರ ಮನೆಯಿಂದ ಹೊರಬಂದ ವಕೀಲೆಯರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಗೊತ್ತಿಲ್ಲ, ಮಾಹಿತಿ ಇಲ್ಲ ಉತ್ತರಗಳನ್ನು ಮಾತ್ರ ನೀಡಿದರು. ಇನ್ ಫ್ಯಾಕ್ಟ್, ಅವರು ಮಾಧ್ಯಮದವರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದರು. ಭವಾನಿ ರೇವಣ್ಣ ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಅಂತ ಕೇಳಿದಾಗ ವಕೀಲೆಯರಿಬ್ಬರು ಮುಗುಳ್ನಗುತ್ತಾ ನಮಗೆ ಮಾಹಿತಿ ಇಲ್ಲ ಅಂತ ಹೇಳಿದರು. ಹೋಗ್ಲಿ, ಎಸ್ಐಟಿ ಅಧಿಕಾರಿಗಳಿಗೆ ಏನು ಹೇಳಿದ್ರಿ ಅದನ್ನಾದ್ರೂ ಹೇಳಿ ಅಂದಾಗ ನಿಮಗೆ ಹೇಳುತ್ತಿರುವುದನ್ನೇ ಅವರಿಗೂ ಹೇಳಿದ್ದೇವೆ ಅನ್ನುತ್ತಾರೆ. ಹಾಗಾದರೆ ಇಲ್ಲಿಗೆ ಬಂದಿದ್ಯಾಕೆ ಅಂತ ಕೇಳಿದರೆ, ಖಾಸಗಿ ಕೆಲಸದ ನಿಮಿತ್ತ ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಚ್ ಡಿ ರೇವಣ್ಣ ಹೊಳೆನರಸೀಪುರ ಮನೆ ಬಾಗಿಲಿಗೆ ಪೊಲೀಸರು, ಹೆಚ್ಚಿದ ಭವಾನಿ ರೇವಣ್ಣ ಆತಂಕ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್