ಡಿಕೆ ಸುರೇಶ್ ಮನೆಯಲ್ಲಿ ಬಿಜೆಪಿ ಶಾಸಕರು-ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್!

ಕ್ರಮದ ಮಾತು ಹಾಗಿರಲಿ, ಅವರನ್ನು ಕರೆಸಿ ಏನು ನಿಮ್ಮ ಸಮಸ್ಯೆ ಅಂತ ಕೇಳುವ ಪ್ರಯತ್ನವನ್ನೂ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಡಿಲ್ಲ. ಸೋಮಶೇಖರ್ ಅವರಿಗೆ ಡಿಕೆ ಶಿವಕುಮಾರ್ ಜೊತೆ ಸಲುಗೆ ಇದೆ ಗೌರವವೂ ಇದೆ. ಹಾಗಾಗೇ, ತಮ್ಮ ನಡೆ ಬಿಜೆಪಿ ನಾಯಕರಿಗೆ ಗೊತ್ತಾಗುತ್ತದೆ ಅಂತ ಗೊತ್ತಿದ್ದರೂ ಸುರೇಶ್ ಮನೆಗೆ ಬಂದಿದ್ದಾರೆ.

ಡಿಕೆ ಸುರೇಶ್ ಮನೆಯಲ್ಲಿ ಬಿಜೆಪಿ ಶಾಸಕರು-ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್!
|

Updated on: Jun 05, 2024 | 1:17 PM

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ಡಿಕೆ ಸುರೇಶ್ (DK Suresh) ಮನೆ ಚಟುವಟಿಕೆಯ ಕೇಂದ್ರವಾಗಿದೆ (bustling with activities). ಅವರ ಮನೆಯಲ್ಲಿ ಪಕ್ಷದ ಮುಖಂಡರು, ಸ್ನೇಹಿತರು ಮತ್ತು ಹಿತೈಷಿಗಳು ಬೀಡು ಬಿಟ್ಟಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ (ST Somashekhar) ಮತ್ತು ಶಿವರಾಂ ಹೆಬ್ಬಾರ್ (Shivaram Hebbar) ಸಹ ಇಂದು ಸುರೇಶ್ ನಿವಾಸಕ್ಕೆ ಆಗಮಿಸುತ್ತಿರುವುದು ಇಲ್ಲಿ ಕಾಣುತ್ತದೆ. ಬಿಜೆಪಿ ಶಿಬಿರದಲ್ಲಿ ಸೋಮಶೇಖರ್ ಮತ್ತು ಹೆಬ್ಬಾರ್ ರೆಬೆಲ್ ಶಾಸಕರಾಗಿ ಗುರುತಿಸಿಕೊಂಡಿರುವುದು ಮತ್ತು ಅವರ ಒಲವು ಕಾಂಗ್ರೆಸ್ ಪಕ್ಷದ ಮೇಲಿರುವುದು ಹೊಸ ಸುದ್ದಿಯೇನಲ್ಲ. ಇನ್ ಫ್ಯಾಕ್ಟ್, ಅವರು ಪಕ್ಷ ಶಿಸ್ತಿನ ಕ್ರಮ ತೆಗೆದುಕೊಳ್ಳಲಿ ಅಂತ ಕಾಯುತ್ತಿದ್ದಾರೆ. ಕ್ರಮದ ಮಾತು ಹಾಗಿರಲಿ, ಅವರನ್ನು ಕರೆಸಿ ಏನು ನಿಮ್ಮ ಸಮಸ್ಯೆ ಅಂತ ಕೇಳುವ ಪ್ರಯತ್ನವನ್ನೂ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಡಿಲ್ಲ. ಸೋಮಶೇಖರ್ ಅವರಿಗೆ ಡಿಕೆ ಶಿವಕುಮಾರ್ ಜೊತೆ ಸಲುಗೆ ಇದೆ ಗೌರವವೂ ಇದೆ. ಹಾಗಾಗೇ, ತಮ್ಮ ನಡೆ ಬಿಜೆಪಿ ನಾಯಕರಿಗೆ ಗೊತ್ತಾಗುತ್ತದೆ ಅಂತ ಗೊತ್ತಿದ್ದರೂ ಸುರೇಶ್ ಮನೆಗೆ ಬಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಎಸ್ ಟಿ ಸೋಮಶೇಖರ್ ಭುಜದಡವಿ ಆತ್ಮೀಯತೆ ಪ್ರದರ್ಶಿಸಿದ ಸಿದ್ದರಾಮಯ್ಯ

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ