ಅಥಣಿ ಶಾಸಕ ಲಕ್ಷ್ಮಣ ಸವದಿಯಿಂದ ಮೋಸವಾಯಿತು ಅಂತ ಸತೀಶ್ ಜಾರಕಿಹೊಳಿ ಹೇಳೋದ್ಯಾಕೆ?

ಅಥಣಿ ವಿಧಾನಸಭಾ ಕ್ಷೇತ್ರದಿಂದ ಪ್ರಿಯಾಂಕಾಗೆ ಲೀಡ್ ಸಿಗದಿರುವುದು ಸತೀಶ್ ರನ್ನು ಕೆರಳಿಸಿದೆ. ಜಾತೆಯಲ್ಲಿ ರಥವನ್ನು ಎಲ್ಲರೂ ಅದನ್ನು ಮುಂದಕ್ಕೆ ಎಳೆದರೆ ಕೆಲವರು ಹಿಂದಕ್ಕೆಳಿಯುತ್ತಿರುತ್ತಾರೆ ಎಂದು ಸಚಿವ ಹೇಳಿದರು. ನಿನ್ನೆ ಕುಡಚಿ ಶಾಸಕ ಮಹೇಂದ್ರ ಕೆ ತಮ್ಮಣ್ಣನವರ್ ಸಹ ಸತೀಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಅಥಣಿ ಶಾಸಕ ಲಕ್ಷ್ಮಣ ಸವದಿಯಿಂದ ಮೋಸವಾಯಿತು ಅಂತ ಸತೀಶ್ ಜಾರಕಿಹೊಳಿ ಹೇಳೋದ್ಯಾಕೆ?
|

Updated on: Jun 07, 2024 | 12:38 PM

ಬೆಳಗಾವಿ: ಚಿಕ್ಕೋಡಿಯಲ್ಲಿ ಲೋಕಸಭಾ ಚುನಾವಣೆಗೆ ಪ್ರಚಾರ ಆರಂಭವಾಗುವ ಮೊದಲೇ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ (Laxman Savadi) ನಡುವೆ ಎಲ್ಲವೂ ಸರಿಯಲ್ಲ ಅನ್ನೋದು ಆ ಭಾಗದ ಜನಕ್ಕೆ ಗೊತ್ತಾಗಿತ್ತು. ಚಿಕ್ಕೋಡಿ ಕಾಂಗ್ರೆಸ್ ಕಚೇರಿ (Chikkodi Congress office) ಮುಂದೆ ಮೆತ್ತಿದ್ದ ಬೃಹತ್ ಪೋಸ್ಟರ್ ನಲ್ಲಿ ಸವದಿ ಅವರ ಫೋಟೋ ಇರಲಿಲ್ಲ. ಅದಕ್ಕೆ ಸಚಿವ ಮತ್ತು ಶಾಸಕ ತಮಗೆ ತಿಳಿದ ಸಮಜಾಯಿಷಿಗಳನ್ನು ನೀಡಿದರು. ಚುನಾವಣೆ ಫಲಿತಾಂಶದ ಬಳಿಕ ಅವರ ನಡುವಿನ ಅಸಮಾಧಾನ ಉಲ್ಬಣಗೊಂಡಿದೆ ಮತ್ತು ಸತೀಶ್ ಅದನ್ನು ಇಂದು ಕಾರ್ಯಕರ್ತರೊಂದಿಗೆ ಮಾತಾಡುವಾಗ ಬಹಿರಂಗಗೊಳಿಸಿದರು. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದ ನಾಯಕರನ್ನು ನಂಬಿಕೊಂಡಿದ್ದರೆ ಪ್ರಿಯಾಂಕಾ ಜಾರಕಿಹೊಳಿ ಗೆಲ್ಲೋದು ಕಷ್ಟವಾಗುತಿತ್ತು, ವಲಸೆ ಕಾಂಗ್ರೆಸ್ಸಿಗರು ಮಾಡಲಿರುವ ಮೋಸದ ಬಗ್ಗೆ ಸುಳಿವು ಸಿಕ್ಕಿದ್ದರಿಂದ ಮೂಲ ಕಾಂಗ್ರೆಸ್ಸಿಗರಿಗೆ ಮೊದಲೇ ಎಚ್ಚರಿಕೆ ನೀಡಿದ್ದೆ ಎಂದು ಸತೀಶ್ ಹೇಳುತ್ತಾರೆ. ಅಥಣಿ ವಿಧಾನಸಭಾ ಕ್ಷೇತ್ರದಿಂದ ಪ್ರಿಯಾಂಕಾಗೆ ಲೀಡ್ ಸಿಗದಿರುವುದು ಸತೀಶ್ ರನ್ನು ಕೆರಳಿಸಿದೆ. ಜಾತೆಯಲ್ಲಿ ರಥವನ್ನು ಎಲ್ಲರೂ ಅದನ್ನು ಮುಂದಕ್ಕೆ ಎಳೆದರೆ ಕೆಲವರು ಹಿಂದಕ್ಕೆಳಿಯುತ್ತಿರುತ್ತಾರೆ ಎಂದು ಸಚಿವ ಹೇಳಿದರು. ನಿನ್ನೆ ಕುಡಚಿ ಶಾಸಕ ಮಹೇಂದ್ರ ಕೆ ತಮ್ಮಣ್ಣನವರ್ ಸಹ ಸತೀಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಾಂಗ್ರೆಸ್​​ನಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ದಲಿತ ನಾಯಕರ ಸಭೆ

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ