ಸತೀಶ್ ಜಾರಕಿಹೊಳಿ ವಿಷಯದಲ್ಲಿ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಯಾಕೆಂದು ಗೊತ್ತಾಗಲಿಲ್ಲ!

ಮೂವರು ಡಿಸಿಎಂಗಳ ಪ್ರಸ್ತಾಪ ತೀವ್ರ ಚರ್ಚೆಗೆ ಬಂದಾಗ, ಶಿವಕುಮಾರ್ ಸಾರ್ವಜನಿಕವಾಗಿಯೂ ಸತೀಶ್ ರೊಂದಿಗೆ ಹೆಚ್ಚು ಸಲುಗೆಯಿಂದ ಬಿಹೇವ್ ಮಾಡಲು ಪ್ರಯತ್ನಿಸಿದ ದೃಶ್ಯಗಳನ್ನು ನಾವು ತೋರಿಸಿದ್ದೇವೆ. ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಸಂಪುಟ ಸಭೆ ಕರೆದಿದ್ದಾಗ, ಸೌಧದ ಆವರಣದಲ್ಲಿ ಶಿವಕುಮಾರ್ ಓಡಿಬಂದು ಸತೀಶ್ ತೆಕ್ಕೆಗೆ ಬಿದ್ದಿದ್ದರು.

ಸತೀಶ್ ಜಾರಕಿಹೊಳಿ ವಿಷಯದಲ್ಲಿ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಯಾಕೆಂದು ಗೊತ್ತಾಗಲಿಲ್ಲ!
|

Updated on: Jun 07, 2024 | 4:49 PM

ಬೆಂಗಳೂರು: ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪ್ರಾಯಶಃ ಮೊದಲ ಬಾರಿಗೆ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ಕಟುವಾದ ಟೀಕೆ (harsh comment) ಮಾಡಿದರು. ಪತ್ರಕರ್ತರೊಬ್ಬರು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರುವುದಕ್ಕೆ ಪ್ರೊಡ್ಯೂಸರ್ (ಡಿಕೆ ಶಿವಕುಮಾರ್) ತೆಗೆದುಕೊಂಡ ತಪ್ಪು ನಿರ್ಧಾರಗಳು ಕಾರಣ ಎಂದು ಹೇಳಿದ್ದಾರೆ ಅಂತ ಗಮನಕ್ಕೆ ತಂದಾಗ ತೀಕ್ಷವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್, ಅವರನ್ನು ಮೆಂಟಲ್ ಅಸ್ಪತ್ರೆಗೆ ಕಳಿಸೋಣ ಎಂದರು. ಸಾಮಾನ್ಯವಾಗಿ ಶಿವಕುಮಾರ್, ಸತೀಶ್ ವಿಷಯದಲ್ಲಿ ಕಾಮೆಂಟ್ ಮಾಡಲ್ಲ, ಇನ್ ಫ್ಯಾಕ್ಟ್ ಇವರು ಸಲುಗೆಯಿಂದ ವರ್ತಿಸಿದಾಗಲೂ ಲೋಕೋಪಯೋಗಿ ಸಚಿವನೊಂದಿಗೆ ಗಂಭೀರ ಮುಖಮುದ್ರೆಯೊಂದಿಗೆ ರಿಯಾಕ್ಟ್ ಮಾಡುತ್ತಾರೆ. ಮೂವರು ಡಿಸಿಎಂಗಳ ಪ್ರಸ್ತಾಪ ತೀವ್ರ ಚರ್ಚೆಗೆ ಬಂದಾಗ, ಶಿವಕುಮಾರ್ ಸಾರ್ವಜನಿಕವಾಗಿಯೂ ಸತೀಶ್ ರೊಂದಿಗೆ ಹೆಚ್ಚು ಸಲುಗೆಯಿಂದ ಬಿಹೇವ್ ಮಾಡಲು ಪ್ರಯತ್ನಿಸಿದ ದೃಶ್ಯಗಳನ್ನು ನಾವು ತೋರಿಸಿದ್ದೇವೆ. ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಸಂಪುಟ ಸಭೆ ಕರೆದಿದ್ದಾಗ, ಸೌಧದ ಆವರಣದಲ್ಲಿ ಶಿವಕುಮಾರ್ ಓಡಿಬಂದು ಸತೀಶ್ ತೆಕ್ಕೆಗೆ ಬಿದ್ದಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆಯಲ್ಲಿ ಕಳಾಹೀನ ಪ್ರದರ್ಶನ, ಆತ್ಮಾವಲೋಕನ ಶುರುಮಾಡಿದ ಡಿಕೆ ಶಿವಕುಮಾರ್

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ